AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ರೂ. ಸಬ್ಸಿಡಿ ಈರುಳ್ಳಿಗೆ ಮುಗಿಬಿದ್ದ ಜನ

ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ‌ ಸಬ್ಸಿಡಿ ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈರುಳ್ಳಿ ದರ 100 ದಾಟಿದ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ಈರುಳ್ಳಿ ಖರೀದಿಸಲು ಭಾರಿ ಪ್ರಮಾಣದಲ್ಲಿ‌ ಜನ ಸೇರಿದ್ದಾರೆ. ಭವಾನಿಪುರದ‌ ರೈತ ಬಜಾರ್​ನಲ್ಲಿ ಸಬ್ಸಿಡಿ ದರಕ್ಕೆ‌ ಈರುಳ್ಳಿ ಮಾರಾಟ ವಾಗುತ್ತಿದ್ದು, 25 ರೂಪಾಯಿಗೆ ಕೆ.ಜಿ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ರೈತ ಬಜಾರ್​ನಲ್ಲಿ ಒಂದೇ ಮಾರಾಟ ಕೇಂದ್ರ ಇರೋ ಕಾರಣ ಭಾರಿ ನೂಕಾಟ, ತಳ್ಳಾಟದಲ್ಲೇ ಜನ ಈರುಳ್ಳಿ ಖರೀದಿಗೆ ಇಳಿದಿದ್ದಾರೆ. ಹೊರಗಡೆ ಮಾರುಕಟ್ಟೆಯಲ್ಲಿ‌ 80 ರೂಪಾಯಿಗೂ ಅಧಿಕ ದರಕ್ಕೆ […]

25 ರೂ. ಸಬ್ಸಿಡಿ ಈರುಳ್ಳಿಗೆ ಮುಗಿಬಿದ್ದ ಜನ
Follow us
ಸಾಧು ಶ್ರೀನಾಥ್​
|

Updated on:Dec 01, 2019 | 12:51 PM

ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ‌ ಸಬ್ಸಿಡಿ ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈರುಳ್ಳಿ ದರ 100 ದಾಟಿದ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ಈರುಳ್ಳಿ ಖರೀದಿಸಲು ಭಾರಿ ಪ್ರಮಾಣದಲ್ಲಿ‌ ಜನ ಸೇರಿದ್ದಾರೆ. ಭವಾನಿಪುರದ‌ ರೈತ ಬಜಾರ್​ನಲ್ಲಿ ಸಬ್ಸಿಡಿ ದರಕ್ಕೆ‌ ಈರುಳ್ಳಿ ಮಾರಾಟ ವಾಗುತ್ತಿದ್ದು, 25 ರೂಪಾಯಿಗೆ ಕೆ.ಜಿ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ.

ರೈತ ಬಜಾರ್​ನಲ್ಲಿ ಒಂದೇ ಮಾರಾಟ ಕೇಂದ್ರ ಇರೋ ಕಾರಣ ಭಾರಿ ನೂಕಾಟ, ತಳ್ಳಾಟದಲ್ಲೇ ಜನ ಈರುಳ್ಳಿ ಖರೀದಿಗೆ ಇಳಿದಿದ್ದಾರೆ. ಹೊರಗಡೆ ಮಾರುಕಟ್ಟೆಯಲ್ಲಿ‌ 80 ರೂಪಾಯಿಗೂ ಅಧಿಕ ದರಕ್ಕೆ ಈರುಳ್ಳಿ ಸಿಗ್ತಿದೆ. ಹೀಗಾಗಿ 25 ರೂಪಾಯಿಗೆ ಸಬ್ಸಿಡಿ ದರದ ಈರುಳ್ಳಿ ಖರೀದಿಸಲು ಭಾರೀ ಪ್ರಮಾಣದ ಜನ ಸೇರಿದ್ದಾರೆ. ಅಲ್ಲದೆ ಈರುಳ್ಳಿ ಮಾರಾಟ ಕೇಂದ್ರಗಳ‌ನ್ನು ಹೆಚ್ಚಿಸುವಂತೆಯೂ ಇಲ್ಲಿನ ಜನರು ಒತ್ತಾಯಿಸಿದ್ದಾರೆ.

Published On - 12:10 pm, Sun, 1 December 19

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ