AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg “Toolkit” Case | ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಿದ್ಧವಾಗಿದ್ದ ಹೋರಾಟದ ರೂಪರೇಷೆವನ್ನು ಬೇರೆಯವರಿಗೆ ಕಳುಹಿಸಿದ್ದು ರೈತರ ಪ್ರತಿಭಟನೆ ವೇಳೆ ‌‌ಕುಮ್ಮಕ್ಕು ನೀಡಿದ ಆರೋಪ ಬೆಂಗಳೂರು ಮೂಲದ ಹೋರಾಟಗಾರ್ತಿ ದಿಶಾ ರವಿ ಮೇಲೆ ಕೇಳಿ ಬಂದಿದ್ದು ದೆಹಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Greta Thunberg Toolkit Case | ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ
ಗ್ರೇಟಾ ಥನ್ ಬರ್ಗ್ (ಎಡ) ದಿಶಾ ರವಿ (ಬಲ)
ಆಯೇಷಾ ಬಾನು
|

Updated on:Feb 14, 2021 | 12:19 PM

Share

ಬೆಂಗಳೂರು: ಸ್ವೀಡಿಶ್​ ಹವಾಮಾನ ಹೋರಾಟಗಾರ್ತಿ  ಗ್ರೇಟಾ ಥನ್​ ಬರ್ಗ್​ ಮತ್ತು ಇತರರು ಭಾರತದ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದ,  “ಟೂಲ್​ಕಿಟ್​”ನ್ನು  ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿದ್ದ ಆರೋಪದಡಿ ಬೆಂಗಳೂರಿನ “ಫ್ರೈಡೇ ಫಾರ್ ಫ್ಯೂಚರ್” ಅಭಿಯಾನದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.  ಈ ಬಗ್ಗೆ NDTVಯಲ್ಲಿ ವರದಿಯಾಗಿದೆ.

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಿದ್ಧವಾಗಿದ್ದ ಹೋರಾಟದ ರೂಪರೇಷೆವನ್ನು ಬೇರೆಯವರಿಗೆ ಕಳುಹಿಸಿದ್ದು ರೈತರ ಪ್ರತಿಭಟನೆ ವೇಳೆ ‌‌ಕುಮ್ಮಕ್ಕು ನೀಡಿದ ಆರೋಪ ಬೆಂಗಳೂರು ಮೂಲದ ಹೋರಾಟಗಾರ್ತಿ ದಿಶಾ ರವಿ ಮೇಲೆ ಕೇಳಿ ಬಂದಿದ್ದು ದೆಹಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ದಿಶಾ ರವಿ, ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್​ ಕಾರ್ಮಲ್​ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಳೆ. ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿವೆ. ಖಲಿಸ್ತಾನಿ ಗುಂಪಿನ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಎಂದು ಕರೆದುಕೊಳ್ಳುವ ಸಂಸ್ಥೆಯಿಂದ ಈ ಟೂಲ್​ಕಿಟ್ ಸೃಷ್ಟಿಯಾಗಿದೆ ಎಂದು ಈ ಹಿಂದೆ ದೆಹಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು.

ಫೆಬ್ರವರಿ 4ರಂದು ಸ್ವೀಡಿಶ್​ ಹವಾಮಾನ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಮಾಡಿದ್ದ ಟೂಲ್​ಕಿಟ್ ಟ್ವೀಟ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಗಣರಾಜ್ಯೋತ್ಸವದಂದು ರೈತರ  ಟ್ರ್ಯಾಕ್ಟರ್​  ರ‍್ಯಾಲಿಯಲ್ಲಿ ನಡೆದ ಹಿಂಸಾಚಾರದ ನಂತರ ಇವರ ಈ ಟ್ವೀಟ್ ಪ್ರತಿಭಟನೆಯ ಬಗ್ಗೆ ಜಾಗತಿಕ ಗಮನವನ್ನು ಸೆಳೆಯಲು ಸಹಾಯಕವಾಗಿತ್ತು.

Greta Thunberg

ಗ್ರೇಟಾ ಥನ್ ಬರ್ಗ್

Disha ravi

ದಿಶಾ ರವಿ

ಇದನ್ನೂ ಓದಿ: Nobel Peace Prize 2021 ನೊಬೆಲ್ ಶಾಂತಿ ಪ್ರಶಸ್ತಿ: 2021ರಲ್ಲಿ ಕಣದಲ್ಲಿರುವ ಪ್ರಮುಖರು ಯಾರು?

Published On - 11:42 am, Sun, 14 February 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ