AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ […]

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 15, 2020 | 7:25 AM

Share

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

Published On - 7:23 am, Thu, 15 October 20

Follow Us
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ