AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ […]

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 15, 2020 | 7:25 AM

Share

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

Published On - 7:23 am, Thu, 15 October 20

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್