AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ […]

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 15, 2020 | 7:25 AM

Share

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

Published On - 7:23 am, Thu, 15 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ