AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​

ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಇ-ಮೇಲ್​ ಐಡಿ ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​
ಟ್ವಿಟರ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 11, 2021 | 1:32 PM

Share

ದೆಹಲಿ: ಟ್ವಿಟರ್​​  (Twitter) ಭಾರತದ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್​ ಪ್ರಕಾಶ್​​ರನ್ನು ಭಾನುವಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿದೆ. ಕೇವಲ ಟ್ವಿಟರ್​​ಗೆ ಮಾತ್ರವಲ್ಲ, ಭಾರತದಲ್ಲಿ 50 ಲಕ್ಷ ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣ ಈ ಮೂರು ರೀತಿಯ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಕ ಮಾಡಬೇಕಾಗಿದೆ. ಆದರೆ ಈ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಟ್ವಿಟರ್​ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು ಹೈಕೋರ್ಟ್ ಮೆಟ್ಟಿಲನ್ನೂ ಏರಿದೆ.

ಇನ್ನು ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಗೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್​, ನಮಗೆ ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡಲು ಇನ್ನೂ 8 ವಾರಗಳ ಕಾಲಾವಕಾಶ ಬೇಕು ಎಂದು ಹೇಳಿತ್ತು. ಭಾರತದಲ್ಲಿ ನಾವು ಸಂಪರ್ಕ ಕಚೇರಿ ನಿರ್ಮಾಣದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಅದಾದ ಬಳಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿತ್ತು.

ಇದೀಗ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ. ಟ್ವಿಟರ್​ ಭಾರತದಲ್ಲಿ ಅಜಮಾಸು 1.75 ಕೋಟಿ ಬಳಕೆದಾರರನ್ನು ಹೊಂದಿದೆ. ಆದರೆ ಇತ್ತೀಚೆಗೆ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರದೊಂದಿಗೆ ಮನಸ್ತಾಪ ಉಂಟಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ

30 ವರ್ಷ ಹಿಂದಿನ ವಿವಾದ ಈಗ ಭುಗಿಲೇಳಲು ಕಾರಣವೇನು? ಕೊಪ್ಪಳ ಕನಕದಾಸ ವೃತ್ತ ವಿವಾದದ ಹಿಂದಿದೆ ರಾಜಕೀಯ ತಂತ್ರ

Twitter Oppointed Vinay Prakash as Resident Grievance Officer In India

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್