AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು. ‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. […]

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ
Follow us
ಸಾಧು ಶ್ರೀನಾಥ್​
|

Updated on: Dec 01, 2019 | 7:22 AM

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು.

‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. ಮಧ್ಯಪ್ರದೇಶದ ಬ್ಯಾವರಾ ಕ್ಷೇತ್ರಕ್ಕೆ ಪ್ರಜ್ಞಾ ಸಿಂಗ್‌ ಕಾಲಿಟ್ಟರೆ ಜೀವಂತವಾಗಿ ದಹನ ಮಾಡುತ್ತೇವೆ ಅಂತ ಕಾಂಗ್ರೆಸ್‌ ಶಾಸಕ ಇತ್ತೀಚೆಗೆ ಹೇಳಿಕೆ ನೀಡದ್ದರು.

ಘರ್ಷಣೆ ವೇಳೆ ಗನ್​ ತೋರಿಸಿದ ‘ಕೈ’ ಶಾಸಕ! ಜಾರ್ಖಂಡ್‌ನ ಪಲಮುದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ತ್ರಿಪಾಠಿ ಗನ್​ ತೆಗೆದು ತೋರಿಸಿದ ಘಟನೆಯೂ ನಡೆದಿದೆ. ಜಾರ್ಖಂಡ್​ನ 13 ಕ್ಷೇತ್ರಗಳಲ್ಲಿ ನಿನ್ನೆ ಮೊದಲ ಹಂತದ ಮತದಾನ ನಡೆದಿತ್ತು.

ಚಾಕು ತೋರಿಸಿ ಕಾಮುಕರಿಂದ ಅತ್ಯಾಚಾರ: ಗುಜರಾತ್​​ನ​ಲ್ಲಿ 8 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ರಾಜ್​​ಕೋಟ್​​ನಲ್ಲಿ ತಾಯಿ ಜೊತೆ ಪಾರ್ಕ್​ನಲ್ಲಿ ಮಲಗಿದ್ದ ಬಾಲಕಿಗೆ ಚಾಕು ತೋರಿಸಿ ಕಿರಾತರು ಅಪಹರಣ ಮಾಡಿದ್ದಾರೆ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಇದೀಗ ಆರೋಪಿಗ ಪತ್ತೆಗೆ ಖಾಕಿ ಬಲೆ ಬೀಸಿದೆ.

ಮತ್ತೆ ಬಾಯ್ತೆರೆದ ‘ಜ್ವಾಲಾಮುಖಿ’..! ಮೆಕ್ಸಿಕೋ ರಾಜಧಾನಿ ಸಮೀಪವಿರುವ ಜ್ವಾಲಾಮುಖಿಯೊಂದು ಮತ್ತೆ ಬಾಯ್ತೆರೆದಿದೆ. ಇದರ ಪರಿಣಾಮ ಮೆಕ್ಸಿಕೋಗೆ ಬರಬೇಕಿದ್ದ ಹಾಗೂ ಮೆಕ್ಸಿಕೋದಿಂದ ತೆರಳಬೇಕಿದ್ದ ವಿಮಾನಗಳು ಹಾರಾಟ ನಿಲ್ಲಿಸಿವೆ. ಇನ್ನು ಜ್ವಾಲಾಮುಖಿ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದು, ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

‘ಕಿಸ್​ಮಸ್ ಟ್ರೀ’ ಅನಾವರಣ..! ಕ್ರಿಸ್​ಮಸ್ ಸಮೀಪಿಸುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಹಬ್ಬ ಎದುರಾಗಲಿದೆ. ವಿಶ್ವದಾದ್ಯಂತ ಕ್ರಿಸ್​ಮಸ್​ಗಾಗಿ ಸಂಭ್ರಮದ ತಯಾರಿ ನಡೆದಿದ್ದು, ಪೋರ್ಚ್​ಗಲ್​ನಲ್ಲಿ ಸುಮಾರು 30 ಮೀಟರ್ ಎತ್ತರದ ಕ್ರಿಸ್​ಮಸ್ ಟ್ರೀಯನ್ನು ಅನಾವರಣ ಮಾಡಲಾಗಿಯಿತು. ಇದು ಬೃಹತ್ ಕಟ್ಟಡದಷ್ಟು ಎತ್ತರವಾಗಿದೆ.

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?