AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು. ‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. […]

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
|

Updated on: Dec 01, 2019 | 7:22 AM

Share

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು.

‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. ಮಧ್ಯಪ್ರದೇಶದ ಬ್ಯಾವರಾ ಕ್ಷೇತ್ರಕ್ಕೆ ಪ್ರಜ್ಞಾ ಸಿಂಗ್‌ ಕಾಲಿಟ್ಟರೆ ಜೀವಂತವಾಗಿ ದಹನ ಮಾಡುತ್ತೇವೆ ಅಂತ ಕಾಂಗ್ರೆಸ್‌ ಶಾಸಕ ಇತ್ತೀಚೆಗೆ ಹೇಳಿಕೆ ನೀಡದ್ದರು.

ಘರ್ಷಣೆ ವೇಳೆ ಗನ್​ ತೋರಿಸಿದ ‘ಕೈ’ ಶಾಸಕ! ಜಾರ್ಖಂಡ್‌ನ ಪಲಮುದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ತ್ರಿಪಾಠಿ ಗನ್​ ತೆಗೆದು ತೋರಿಸಿದ ಘಟನೆಯೂ ನಡೆದಿದೆ. ಜಾರ್ಖಂಡ್​ನ 13 ಕ್ಷೇತ್ರಗಳಲ್ಲಿ ನಿನ್ನೆ ಮೊದಲ ಹಂತದ ಮತದಾನ ನಡೆದಿತ್ತು.

ಚಾಕು ತೋರಿಸಿ ಕಾಮುಕರಿಂದ ಅತ್ಯಾಚಾರ: ಗುಜರಾತ್​​ನ​ಲ್ಲಿ 8 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ರಾಜ್​​ಕೋಟ್​​ನಲ್ಲಿ ತಾಯಿ ಜೊತೆ ಪಾರ್ಕ್​ನಲ್ಲಿ ಮಲಗಿದ್ದ ಬಾಲಕಿಗೆ ಚಾಕು ತೋರಿಸಿ ಕಿರಾತರು ಅಪಹರಣ ಮಾಡಿದ್ದಾರೆ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಇದೀಗ ಆರೋಪಿಗ ಪತ್ತೆಗೆ ಖಾಕಿ ಬಲೆ ಬೀಸಿದೆ.

ಮತ್ತೆ ಬಾಯ್ತೆರೆದ ‘ಜ್ವಾಲಾಮುಖಿ’..! ಮೆಕ್ಸಿಕೋ ರಾಜಧಾನಿ ಸಮೀಪವಿರುವ ಜ್ವಾಲಾಮುಖಿಯೊಂದು ಮತ್ತೆ ಬಾಯ್ತೆರೆದಿದೆ. ಇದರ ಪರಿಣಾಮ ಮೆಕ್ಸಿಕೋಗೆ ಬರಬೇಕಿದ್ದ ಹಾಗೂ ಮೆಕ್ಸಿಕೋದಿಂದ ತೆರಳಬೇಕಿದ್ದ ವಿಮಾನಗಳು ಹಾರಾಟ ನಿಲ್ಲಿಸಿವೆ. ಇನ್ನು ಜ್ವಾಲಾಮುಖಿ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದು, ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

‘ಕಿಸ್​ಮಸ್ ಟ್ರೀ’ ಅನಾವರಣ..! ಕ್ರಿಸ್​ಮಸ್ ಸಮೀಪಿಸುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಹಬ್ಬ ಎದುರಾಗಲಿದೆ. ವಿಶ್ವದಾದ್ಯಂತ ಕ್ರಿಸ್​ಮಸ್​ಗಾಗಿ ಸಂಭ್ರಮದ ತಯಾರಿ ನಡೆದಿದ್ದು, ಪೋರ್ಚ್​ಗಲ್​ನಲ್ಲಿ ಸುಮಾರು 30 ಮೀಟರ್ ಎತ್ತರದ ಕ್ರಿಸ್​ಮಸ್ ಟ್ರೀಯನ್ನು ಅನಾವರಣ ಮಾಡಲಾಗಿಯಿತು. ಇದು ಬೃಹತ್ ಕಟ್ಟಡದಷ್ಟು ಎತ್ತರವಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?