AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!