AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು