AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ