AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ