AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು