AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 9:21 AM

Share

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​