AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ
ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 25, 2021 | 10:15 AM

Share

ವಿಶಾಖಪಟ್ಟಣಂ: ಆಂಧ್ರಪ್ರದೇಶ-ಒಡಿಶಾ ಗಡಿ ಸಿಲೇರು ನದಿಯಲ್ಲಿ ಸೋಮವಾರ ರಾತ್ರಿ ದುರ್ಘಟನೆಯೊಂದು ಸಂಭವಿಸಿದೆ. ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಿದ್ದು 10 ತಿಂಗಳ ಪುಟ್ಟ ಮಗುವಿನ ಶವ ಪತ್ತೆಯಾಗಿದೆ. ದೋಣಿಗಳಲ್ಲಿದ್ದ 8 ಕೂಲಿ ಕಾರ್ಮಿಕರು ನೀರುಪಾಲಾಗಿದ್ದಾರೆ.

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

ಪ್ರಯಾಣ ಶುರು ಮಾಡಿದ ಕೆಲವೇ ಗಂಟೆಗಳಲ್ಲಿ ಒಂದು ದೋಣಿ ಮುಳುಗಿದೆ. ಈ ವೇಳೆ ಮುಳುಗಿದ ದೋಣಿಯಲ್ಲಿದ್ದ ಜನ ತಮ್ಮ ಪ್ರಾಣ ಉಳಿಸಿಕೊಳ್ಳಲು ಎರಡನೇ ದೋಣಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆಗ ಎರಡನೇ ದೋಣಿಯೂ ಮುಳುಗಿದೆ. ಒಟ್ಟು 13 ಜನರ ಪೈಕಿ ನಾಲ್ವರು ಈಜಿ ದಡವನ್ನು ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. 10 ತಿಂಗಳ ಮಗುವಿನ ಶವ ಪತ್ತೆಯಾಗಿದೆ. ಉಳಿದ 8 ಜನರು ನಾಪತ್ತೆಯಾಗಿದ್ದು ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ನಾಪತ್ತೆಯಾದವರು‌ ಮಲ್ಕಾನಗಿರಿ ಪ್ರದೇಶದ ಗುಂಟವಾಡ, ಕೆಂದಗುಡಾ ಗ್ರಾಮದವರು ಎನ್ನಲಾಗಿದೆ. ನಾಪತ್ತೆಯಾದ‌ ಕುಟುಂಬಸ್ಥರ ರೋಧನೆ, ಆಕ್ರಂದನ ಮುಗಿಲು‌ ಮುಟ್ಟಿದೆ.

ಇದನ್ನೂ ಓದಿ: ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ