AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ. ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು […]

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು
Guru
|

Updated on: Aug 02, 2020 | 1:00 PM

Share

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ.

ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು ಅಯ್ಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆಯಲ್ಲಿ ಈ ನೀರು ಮತ್ತು ವಿಶೇಷ ಮಣ್ಣನ್ನು ಉಪಯೋಗಿಸಲಾಗುವುದು.

ಈ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿರುವ ಸಹೋದರರಲ್ಲಿ ಒಬ್ಬರಾದ ರಾಧೇಶ್ಯಾಮ್‌ ಪಾಂಡೆ, ತಾವು 1968ರಿಂದಲೇ ಈ ಕಾರ್ಯ ಆರಂಭಿಸಿದ್ದಾಗಿ ತಿಳಿಸಿದ್ದಾರೆ. ಈ ಮಾತನ್ನು ಹೇಳುವಾಗ ಸಹೋದರರಲ್ಲಿ ಧನ್ಯತಾ ಭಾವ ಮೂಡಿದ್ದು ಎದ್ದುಕಾಣುತಿತ್ತು. ಭಕ್ತಿಗೆ ಬೆಲೆ ಕಟ್ಟಲಾದಿತೇ! ಅಲ್ಲವೇ.

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ