AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ. ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು […]

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು
Guru
|

Updated on: Aug 02, 2020 | 1:00 PM

Share

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ.

ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು ಅಯ್ಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆಯಲ್ಲಿ ಈ ನೀರು ಮತ್ತು ವಿಶೇಷ ಮಣ್ಣನ್ನು ಉಪಯೋಗಿಸಲಾಗುವುದು.

ಈ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿರುವ ಸಹೋದರರಲ್ಲಿ ಒಬ್ಬರಾದ ರಾಧೇಶ್ಯಾಮ್‌ ಪಾಂಡೆ, ತಾವು 1968ರಿಂದಲೇ ಈ ಕಾರ್ಯ ಆರಂಭಿಸಿದ್ದಾಗಿ ತಿಳಿಸಿದ್ದಾರೆ. ಈ ಮಾತನ್ನು ಹೇಳುವಾಗ ಸಹೋದರರಲ್ಲಿ ಧನ್ಯತಾ ಭಾವ ಮೂಡಿದ್ದು ಎದ್ದುಕಾಣುತಿತ್ತು. ಭಕ್ತಿಗೆ ಬೆಲೆ ಕಟ್ಟಲಾದಿತೇ! ಅಲ್ಲವೇ.

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?