AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ. ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು […]

ಅಯ್ಯೋಧ್ಯೆಯ ಶಿಲಾನ್ಯಾಸಕ್ಕೆ ಬಂತು 150 ನದಿಗಳಿಂದ ಸಂಗ್ರಹಿಸಿದ ನೀರು
Guru
Guru|

Updated on: Aug 02, 2020 | 1:00 PM

Share

ಬೆಂಗಳೂರು: ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಸಕಲ ರೀತಿಯಿಂದ ತಯಾರಿ ನಡೆಯುತ್ತಿದ್ದು, ಶ್ರೀರಾಮನ ಭಕ್ತರಿಬ್ಬರು ಈ ಶುಭ ಮುಹೋರ್ತಕ್ಕಾಗಿಯೇ ದೇಶದ 150 ನದಿಗಳಿಂದ ಸಂಗ್ರಹಿಸಿದ ನೀರನ್ನು ಹೊತ್ತು ತಂದಿದ್ದಾರೆ.

ಹೌದು ಶ್ರೀರಾಮನ ಭಕ್ತರಿಬ್ಬರು ರಾಮ ಮಂದಿರದ ಶಿಲಾನ್ಯಾಸಕ್ಕಾಗಿಯೇ ದೇಶದ 150ನದಿಗಳಿಂದ ನೀರನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಎಂಟು ಅತಿ ದೊಡ್ಡ ನದಿಗಳು ಮತ್ತು ಮೂರು ಸಮುದ್ರಗಳ ನೀರು ಸೇರಿವೆ. ಇಷ್ಟೇ ಅಲ್ಲ ಶ್ರೀಲಂಕಾದ 16 ವಿವಿಧ ಪ್ರಮುಖ ಸ್ಥಳಗಳಿಂದ ಮಣ್ಣನ್ನು ಕೂಡಾ ಸಂಗ್ರಹಿಸಿದ್ದು, ಈಗ ಆಗಸ್ಟ್‌ 5ರಂದು ಅಯ್ಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆಯಲ್ಲಿ ಈ ನೀರು ಮತ್ತು ವಿಶೇಷ ಮಣ್ಣನ್ನು ಉಪಯೋಗಿಸಲಾಗುವುದು.

ಈ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿರುವ ಸಹೋದರರಲ್ಲಿ ಒಬ್ಬರಾದ ರಾಧೇಶ್ಯಾಮ್‌ ಪಾಂಡೆ, ತಾವು 1968ರಿಂದಲೇ ಈ ಕಾರ್ಯ ಆರಂಭಿಸಿದ್ದಾಗಿ ತಿಳಿಸಿದ್ದಾರೆ. ಈ ಮಾತನ್ನು ಹೇಳುವಾಗ ಸಹೋದರರಲ್ಲಿ ಧನ್ಯತಾ ಭಾವ ಮೂಡಿದ್ದು ಎದ್ದುಕಾಣುತಿತ್ತು. ಭಕ್ತಿಗೆ ಬೆಲೆ ಕಟ್ಟಲಾದಿತೇ! ಅಲ್ಲವೇ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ