AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 5:56 PM

Share

ಶ್ರೀನಗರ: ಇಲ್ಲಿ ನಿನ್ನೆ ಸಂಜೆ ನಡೆದ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ಕಾರ್ಯಾಚರಣೆಯಲ್ಲಿ ಇಬ್ಬರು ಉದ್ಯಮಿಗಳು ಸೇರಿ ಒಟ್ಟು ನಾಲ್ಕು ಮಂದಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.  ಅಂದರೆ ಈ ಸತ್ತವರಲ್ಲಿ ಇಬ್ಬರು ಉಗ್ರರಾಗಿದ್ದು, ಉಳಿದಿಬ್ಬರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಉದ್ಯಮಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು. ಮುಡ್ಸಿರ್​ ಮೂಲತಃ ಡೆಂಟಲ್​ ಸರ್ಜರಿಯಲ್ಲಿ ತರಬೇತಿ ಪಡೆದಿದ್ದ. ಆದರೆ ಕಂಪ್ಯೂಟರ್​ ಸೆಂಟರ್​ ನಡೆಸುತ್ತಿದ್ದ. ಅಲ್ತಾಫ್​ ಭಟ್​​ ಕಮರ್ಷಿಯಲ್​ ಕಾಂಪ್ಲೆಕ್ಸ್​​ನ ಮಾಲೀಕನಾಗಿದ್ದು, ಹಾರ್ಡವೇರ್​ ಮತ್ತು ಸಿಮೆಂಟ್​ ಅಂಗಡಿ ಇಟ್ಟುಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಇವರಿಬ್ಬರ ಹತ್ಯೆಯ ಬಗ್ಗೆ ತನಿಖೆ ನಡೆಯಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಗ್ರಹಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಇಲ್ಲಿನ ನಾಗರಿಕರನ್ನು ಮಾನವಗುರಾಣಿಗಳಂತೆ ಬಳಸಿ ನಂತರ ಅವರಿಗೆ ಗುಂಡು ಹೊಡೆದು ಕೊಲ್ಲಲಾಗುತ್ತಿದೆ. ಅದಾದ ಬಳಿಕ ಹತ್ಯೆ ಆದವರು ಉಗ್ರರಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತದೆ.  ಆದರೆ ಅದನ್ನು ಸುಮ್ಮನೆ ನಂಬಬಾರದು. ಈ ಇಬ್ಬರು ಉದ್ಯಮಿಗಳ ಹತ್ಯೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.  ಮೃತ ಉದ್ಯಮಿಗಳ ಕುಟುಂಬದವರೂ ಕೂಡ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ