AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ. ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್
ಸಾಧು ಶ್ರೀನಾಥ್​
|

Updated on:Feb 17, 2020 | 11:27 AM

Share

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ.

ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

Published On - 9:35 am, Mon, 17 February 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ