AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ. ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್
ಸಾಧು ಶ್ರೀನಾಥ್​
|

Updated on:Feb 17, 2020 | 11:27 AM

Share

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ.

ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

Published On - 9:35 am, Mon, 17 February 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು