AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ. ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್
ಸಾಧು ಶ್ರೀನಾಥ್​
|

Updated on:Feb 17, 2020 | 11:27 AM

Share

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ.

ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

Published On - 9:35 am, Mon, 17 February 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?