ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ. ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್
ಸಾಧು ಶ್ರೀನಾಥ್​

Updated on: Feb 17, 2020 | 11:27 AM

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ.

ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

Published On - 9:35 am, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us