AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಫ್ಕೋ ಪ್ಲಾಂಟ್‌ನಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಅಧಿಕಾರಿಗಳ ಸಾವು, 15 ಕಾರ್ಮಿಕರ ಸ್ಥಿತಿ ಗಂಭೀರ

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ ಪ್ಲಾಂಟ್‌) ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದು 15 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಇಫ್ಕೋ ಪ್ಲಾಂಟ್‌ನಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಅಧಿಕಾರಿಗಳ ಸಾವು, 15 ಕಾರ್ಮಿಕರ ಸ್ಥಿತಿ ಗಂಭೀರ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 23, 2020 | 9:15 AM

Share

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಇಫ್ಕೋ ಪ್ಲಾಂಟ್‌ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಭಾರಿ ಅನಾಹುತ ಸಂಭವಿಸಿದೆ. ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ ಪ್ಲಾಂಟ್‌) ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದು 15 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಇಫ್ಕೋ ಅಧಿಕಾರಿಗಳ ಪ್ರಕಾರ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಪಿಎಫ್ -1 ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿದ್ದು ಈ ಅನಾಹುತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಸ್ಥಾವರದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಇಲ್ಲಿನ ಇಫ್ಕೊ ಸ್ಥಾವರದಲ್ಲಿ ಅನಿಲ ಸೋರಿಕೆ ಘಟನೆಗಳು ಕಳೆದ 5-6 ವರ್ಷಗಳಲ್ಲಿ ಹಲವಾರು ಬಾರಿ ಸಂಭವಿಸಿವೆ.

ಇದಕ್ಕೂ ಮುನ್ನ 2019 ರ ಏಪ್ರಿಲ್‌ನಲ್ಲಿ ಸ್ಥಾವರ ನಿರೋಧನ ವಿಭಾಗದಲ್ಲಿ ಅಮೋನಿಯಾ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ನಾಲ್ವರು ಕಾರ್ಮಿಕರು ಮೂರ್ಚೆ ಹೋಗಿದ್ದು ಚಿಕಿತ್ಸೆಗೆ ಒಳಗಾಗಬೇಕಾದಂತಹ ಸನ್ನಿವೇಶ ಬಂದಿತ್ತು.

LG ಪಾಲಿಮರ್ಸ್ ಗ್ಯಾಸ್‌ ಸೋರಿಕೆ, 10 ಸಾವು, 5 ಗ್ರಾಮಗಳ ಜನ ಸ್ಥಳಾಂತರ, ಭಯಾನಕ ಚಿತ್ರಗಳಿವೆ

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ