AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
TV9 Web
| Edited By: |

Updated on:Jun 27, 2021 | 9:04 AM

Share

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ