AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
Follow us
TV9 Web
| Updated By: Lakshmi Hegde

Updated on:Jun 27, 2021 | 9:04 AM

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ