AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
TV9 Web
| Edited By: |

Updated on:Jun 27, 2021 | 9:04 AM

Share

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ