AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
TV9 Web
| Edited By: |

Updated on:Jun 27, 2021 | 9:04 AM

Share

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್