AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ.

ಜಮ್ಮುವಿನ ಏರ್ ​ಫೋರ್ಸ್ ಸ್ಟೇಶನ್​ ಒಳಗೆ ಎರಡು ಬಾರಿ ಸ್ಫೋಟ; ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ
ಜಮ್ಮು ಏರ್​ಫೋರ್ಸ್ ಪ್ರದೇಶ
TV9 Web
| Edited By: |

Updated on:Jun 27, 2021 | 9:04 AM

Share

ಜಮ್ಮುವಿನ ವಾಯುನೆಲೆ ಸ್ಟೇಶನ್​​ ಒಳಗೆ, 5 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಜೂ.26-27ರ ಮಧ್ಯರಾತ್ರಿ ಹೊತ್ತಿಗೆ ಈ ವಾಯುನೆಲೆ ಉನ್ನತ ಭದ್ರತಾ ಪ್ರದೇಶವಾಗಿದ್ದು, ಏರ್​​ಪೋರ್ಟ್​ ಬಳಿಯೇ ಇದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ತಡರಾತ್ರಿ 1.50 ಗಂಟೆ ಹೊತ್ತಿಗೆ ಮೊದಲು ಕಟ್ಟಡದ ಮೇಲ್ಭಾಗದಲ್ಲಿ ಸ್ಫೋಟಗೊಂಡಿತು. ಅದಾದ 5 ನಿಮಿಷಗಳಲ್ಲಿ ನೆಲಭಾಗದಲ್ಲಿ ಮತ್ತೇ ಅದೇ ತರಹದ ಸ್ಫೋಟ ಉಂಟಾಗಿದೆ.

ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ತೆರಳಿದ್ದು, ಪರಿಶೀಲನೆ ನಡೆಯುತ್ತಿದೆ. ಇಷ್ಟು ಪ್ರಮಾಣದ ಭದ್ರತೆಯಿದ್ದರೂ ಸ್ಫೋಟ ಹೇಗಾಯಿತು ಎಂಬ ಬಗ್ಗೆ ತನಿಖೆಯೂ ಅದಾಗಲೇ ಶುರುವಾಗಿದೆ. ಏರ್​ಫೋರ್ಸ್​ ಸ್ಟೇಶನ್​​ನಲ್ಲಿದ್ದ ಯಾವುದೇ ಉಪಕರಣಗಳಿಗೂ ಹಾನಿಯುಂಟಾಗಿಲ್ಲ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಭದ್ರತೆಗೆ ಸಂಬಂಧಪಟ್ಟಂತೆ ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತರ ಗಣ್ಯರು ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:Bigg Boss Kannada: ದಿವ್ಯಾಗಾಗಿ ಬಿಗ್​ ಬಾಸ್​ ಬಿಟ್ಟುಕೊಡ್ತೀನಿ ಎಂದ ಅರವಿಂದ್​; ಹಾಗಾದ್ರೆ ದಿವ್ಯಾ ಆಯ್ಕೆ ಏನು?

Published On - 9:03 am, Sun, 27 June 21

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ