AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ
ಇಬ್ಬರು ಯುವತಿಯರ ಹೊಡೆದಾಟ
Lakshmi Hegde
|

Updated on: Apr 09, 2021 | 9:32 AM

Share

ಇಬ್ಬರು ಯುವತಿಯರ ಬೀದಿ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನೆಟ್ಟಿಗರಂತೂ ವಿಡಿಯೋ ನೋಡಿ ಆಡಿಕೊಂಡು ನಗುತ್ತಿದ್ದಾರೆ. ಪ್ಯಾಂಟ್ ಶರ್ಟ್​ ಹಾಕಿಕೊಂಡ ಹುಡುಗಿಯರು ರಸ್ತೆ ಮಧ್ಯೆ ಪರಸ್ಪರ ಜುಟ್ಟು ಹಿಡಿದುಕೊಂಡು ಎಳೆದಾಡುತ್ತ ಹೊಡೆದಾಡಿದ್ದಾರೆ. ಈ ವಿಡಿಯೋ ಎಲ್ಲಿಯದು ಎಂಬುದು ಗೊತ್ತಾಗಿಲ್ಲ. ಆದರೆ ಇವರಿಬ್ಬರು ಇಷ್ಟೊಂದು ಕ್ರೂರವಾಗಿ, ಕೆಟ್ಟದಾಗಿ ಹೊಡೆದಾಡಿಕೊಳ್ಳಲು ಕಾರಣವೇನು? ಎಲ್ಲಿ ನಡೆದಿದ್ದು ಎಂಬ ಕುತೂಹಲವನ್ನು ನೆಟ್ಟಿಗರು ವ್ಯಕ್ತಪಡಿಸುತ್ತಿದ್ದಾರೆ.

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ. ಹೊಡೆದಾಟವನ್ನು ನೋಡಿ ಕೆಲವರು ಬಿಡಿಸಲು ಹೋದರೂ ಗುದ್ದಾಟವನ್ನು ನಿಲ್ಲಿಸಲಿಲ್ಲ. ಕಪ್ಪಾದ ನೀರು, ಮುಖಕ್ಕೆಲ್ಲ ಎರಚಿದ್ದರೂ ಅದ್ಯಾವುದೂ ಲೆಕ್ಕಕ್ಕೆ ಬರಲಿಲ್ಲ. ಕೈಯಿ, ಮುಖವನ್ನೆಲ್ಲ ಗಲೀಜು ಮಾಡಿಕೊಂಡೇ ಹೊಡೆದಾಟ ನಡೆಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದ ಪನ್ನಾದ ಮಲಾಘನ್ ಗ್ರಾಮದಲ್ಲಿ ಕೂಡ ಇಂಥದ್ದೇ ಘಟನೆ ನಡೆದಿತ್ತು. ಕುಡಿಯುವ ನೀರನ್ನು ಹಿಡಿಯಲು ನಿಂತಿದ್ದ ಮಹಿಳೆಯರು ಸಿಕ್ಕಾಪಟೆ ಹೊಡೆದಾಡಿಕಕೊಂಡಿದ್ದರು. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವಿಪರೀತ ವೈರಲ್ ಆಗಿತ್ತು.

ಇದನ್ನೂ ಓದಿ: ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ವಿದ್ಯಾರ್ಥಿನಿ

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

(Two Girls Fight Violently in Middle of The Road)

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್