AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ.

ನಡುಬೀದಿಯಲ್ಲಿ ಯುವತಿಯರ ಹೊಡೆದಾಟ; ಕೊಳಚೆ ನೀರಲ್ಲಿ ಬಿದ್ದು ಹೊರಳಾಡಿ, ಜುಟ್ಟು ಹಿಡಿದುಕೊಂಡು ಕಾದಾಟ
ಇಬ್ಬರು ಯುವತಿಯರ ಹೊಡೆದಾಟ
Lakshmi Hegde
|

Updated on: Apr 09, 2021 | 9:32 AM

Share

ಇಬ್ಬರು ಯುವತಿಯರ ಬೀದಿ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನೆಟ್ಟಿಗರಂತೂ ವಿಡಿಯೋ ನೋಡಿ ಆಡಿಕೊಂಡು ನಗುತ್ತಿದ್ದಾರೆ. ಪ್ಯಾಂಟ್ ಶರ್ಟ್​ ಹಾಕಿಕೊಂಡ ಹುಡುಗಿಯರು ರಸ್ತೆ ಮಧ್ಯೆ ಪರಸ್ಪರ ಜುಟ್ಟು ಹಿಡಿದುಕೊಂಡು ಎಳೆದಾಡುತ್ತ ಹೊಡೆದಾಡಿದ್ದಾರೆ. ಈ ವಿಡಿಯೋ ಎಲ್ಲಿಯದು ಎಂಬುದು ಗೊತ್ತಾಗಿಲ್ಲ. ಆದರೆ ಇವರಿಬ್ಬರು ಇಷ್ಟೊಂದು ಕ್ರೂರವಾಗಿ, ಕೆಟ್ಟದಾಗಿ ಹೊಡೆದಾಡಿಕೊಳ್ಳಲು ಕಾರಣವೇನು? ಎಲ್ಲಿ ನಡೆದಿದ್ದು ಎಂಬ ಕುತೂಹಲವನ್ನು ನೆಟ್ಟಿಗರು ವ್ಯಕ್ತಪಡಿಸುತ್ತಿದ್ದಾರೆ.

ಹೊಡೆದಾಟದಲ್ಲಿ ಅದೆಷ್ಟರ ಮಟ್ಟಿಗೆ ಮೈಮರೆತಿದ್ದರು ಎಂದರೆ, ಇವರಿಬ್ಬರೂ ಪರಸ್ಪರ ಎಳೆದಾಡುತ್ತ ಹೋಗಿ ಕೊಚ್ಚೆ ಗುಂಡಿಗೆ ಬಿದ್ದಿದ್ದಾರೆ. ಅವರ ಮೈಯೆಲ್ಲ ಕಪ್ಪಾದ, ಹೊಲಸು ನೀರಿನಿಂದ ಗಲೀಜಾದರೂ ಸಹ ಎಚ್ಚರವಿರಲಿಲ್ಲ. ಹೊಡೆದಾಟವನ್ನು ನೋಡಿ ಕೆಲವರು ಬಿಡಿಸಲು ಹೋದರೂ ಗುದ್ದಾಟವನ್ನು ನಿಲ್ಲಿಸಲಿಲ್ಲ. ಕಪ್ಪಾದ ನೀರು, ಮುಖಕ್ಕೆಲ್ಲ ಎರಚಿದ್ದರೂ ಅದ್ಯಾವುದೂ ಲೆಕ್ಕಕ್ಕೆ ಬರಲಿಲ್ಲ. ಕೈಯಿ, ಮುಖವನ್ನೆಲ್ಲ ಗಲೀಜು ಮಾಡಿಕೊಂಡೇ ಹೊಡೆದಾಟ ನಡೆಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದ ಪನ್ನಾದ ಮಲಾಘನ್ ಗ್ರಾಮದಲ್ಲಿ ಕೂಡ ಇಂಥದ್ದೇ ಘಟನೆ ನಡೆದಿತ್ತು. ಕುಡಿಯುವ ನೀರನ್ನು ಹಿಡಿಯಲು ನಿಂತಿದ್ದ ಮಹಿಳೆಯರು ಸಿಕ್ಕಾಪಟೆ ಹೊಡೆದಾಡಿಕಕೊಂಡಿದ್ದರು. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವಿಪರೀತ ವೈರಲ್ ಆಗಿತ್ತು.

ಇದನ್ನೂ ಓದಿ: ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ವಿದ್ಯಾರ್ಥಿನಿ

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

(Two Girls Fight Violently in Middle of The Road)

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ