AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 01, 2021 | 3:17 PM

Share

ಹೈದರಾಬಾದ್: ಕೇಕ್ ಕತ್ತರಿಸುವ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮನೆಯ ಆವರಣ ರಕ್ತಸಿಕ್ತವಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪಾಯಿಸಂಪಲ್ಲಿಯಲ್ಲಿ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ನಿಮ್ಮಕಾಯಲ ಸುಧಾಕರ ರೆಡ್ಡಿ ಮತ್ತು ಮಹೇಶ್ವರ ರೆಡ್ಡಿ ಗುಂಪುಗಳ ನಡುವೆ ಈ ದಾಳಿ ನಡೆದಿದ್ದು ಅಧಿಪತ್ಯಕ್ಕಾಗಿ ಮೇಲುಗೈ ಸಾಧಿಸಲಿಕ್ಕಾಗಿ ಈ ದಾಳಿ ನಡೆದಿರುವುದು ಎಂದು ಹೇಳಲಾಗುತ್ತಿದೆ.

ಇನ್ನು ಈ ವೇಳೆ ಎರಡೂ ಗುಂಪುಗಳು ಕತ್ತಿ, ದೊಣ್ಣೆ, ಕಲ್ಲುಗಳಿಂದ ಹೊಡೆದಾಡುಕೊಂಡಿದ್ದಾರೆ. ದಾಳಿಯಲ್ಲಿ ನಿಮ್ಮಲಕಾಯ ಸುಧಾಕರ ರೆಡ್ಡಿ ಗುಂಪಿನ ಹಲವರಿಗೆ ಗಾಯವಾದ ಹಿನ್ನೆಲೆಯಲ್ಲಿ ನಿಮ್ಮಕಾಯಲ ಸುಧಾಕರ ರೆಡ್ಡಿ ಗುಂಡು ಹಾರಿಸಿದ್ದಾರೆ. ಹಾಗೂ ಸುಧಾಕರ‌ರೆಡ್ಡಿ ಹಾರಿಸಿ‌ದ ಗುಂಡಿನಿಂದ‌‌ ಮಹೇಶ್ವರ ರೆಡ್ಡಿ ಗುಂಪಿನ‌ ಹಲವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತಮಗೆ ಮತ ಹಾಕಲಿಲ್ಲ ಅಂತಾ ಗ್ರಾಮಸ್ಥನ ಮನೆಗೆ ನುಗ್ಗಿ.. ಮನಬಂದಂತೆ ಹಲ್ಲೆ ಮಾಡಿದ ಸಹೋದರರು, ಯಾವೂರಲ್ಲಿ?

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ