AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 01, 2021 | 3:17 PM

Share

ಹೈದರಾಬಾದ್: ಕೇಕ್ ಕತ್ತರಿಸುವ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮನೆಯ ಆವರಣ ರಕ್ತಸಿಕ್ತವಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪಾಯಿಸಂಪಲ್ಲಿಯಲ್ಲಿ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ನಿಮ್ಮಕಾಯಲ ಸುಧಾಕರ ರೆಡ್ಡಿ ಮತ್ತು ಮಹೇಶ್ವರ ರೆಡ್ಡಿ ಗುಂಪುಗಳ ನಡುವೆ ಈ ದಾಳಿ ನಡೆದಿದ್ದು ಅಧಿಪತ್ಯಕ್ಕಾಗಿ ಮೇಲುಗೈ ಸಾಧಿಸಲಿಕ್ಕಾಗಿ ಈ ದಾಳಿ ನಡೆದಿರುವುದು ಎಂದು ಹೇಳಲಾಗುತ್ತಿದೆ.

ಇನ್ನು ಈ ವೇಳೆ ಎರಡೂ ಗುಂಪುಗಳು ಕತ್ತಿ, ದೊಣ್ಣೆ, ಕಲ್ಲುಗಳಿಂದ ಹೊಡೆದಾಡುಕೊಂಡಿದ್ದಾರೆ. ದಾಳಿಯಲ್ಲಿ ನಿಮ್ಮಲಕಾಯ ಸುಧಾಕರ ರೆಡ್ಡಿ ಗುಂಪಿನ ಹಲವರಿಗೆ ಗಾಯವಾದ ಹಿನ್ನೆಲೆಯಲ್ಲಿ ನಿಮ್ಮಕಾಯಲ ಸುಧಾಕರ ರೆಡ್ಡಿ ಗುಂಡು ಹಾರಿಸಿದ್ದಾರೆ. ಹಾಗೂ ಸುಧಾಕರ‌ರೆಡ್ಡಿ ಹಾರಿಸಿ‌ದ ಗುಂಡಿನಿಂದ‌‌ ಮಹೇಶ್ವರ ರೆಡ್ಡಿ ಗುಂಪಿನ‌ ಹಲವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತಮಗೆ ಮತ ಹಾಕಲಿಲ್ಲ ಅಂತಾ ಗ್ರಾಮಸ್ಥನ ಮನೆಗೆ ನುಗ್ಗಿ.. ಮನಬಂದಂತೆ ಹಲ್ಲೆ ಮಾಡಿದ ಸಹೋದರರು, ಯಾವೂರಲ್ಲಿ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ