AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?
ಆಯೇಷಾ ಬಾನು
| Edited By: |

Updated on: Jan 01, 2021 | 3:17 PM

Share

ಹೈದರಾಬಾದ್: ಕೇಕ್ ಕತ್ತರಿಸುವ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮನೆಯ ಆವರಣ ರಕ್ತಸಿಕ್ತವಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪಾಯಿಸಂಪಲ್ಲಿಯಲ್ಲಿ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ನಿಮ್ಮಕಾಯಲ ಸುಧಾಕರ ರೆಡ್ಡಿ ಮತ್ತು ಮಹೇಶ್ವರ ರೆಡ್ಡಿ ಗುಂಪುಗಳ ನಡುವೆ ಈ ದಾಳಿ ನಡೆದಿದ್ದು ಅಧಿಪತ್ಯಕ್ಕಾಗಿ ಮೇಲುಗೈ ಸಾಧಿಸಲಿಕ್ಕಾಗಿ ಈ ದಾಳಿ ನಡೆದಿರುವುದು ಎಂದು ಹೇಳಲಾಗುತ್ತಿದೆ.

ಇನ್ನು ಈ ವೇಳೆ ಎರಡೂ ಗುಂಪುಗಳು ಕತ್ತಿ, ದೊಣ್ಣೆ, ಕಲ್ಲುಗಳಿಂದ ಹೊಡೆದಾಡುಕೊಂಡಿದ್ದಾರೆ. ದಾಳಿಯಲ್ಲಿ ನಿಮ್ಮಲಕಾಯ ಸುಧಾಕರ ರೆಡ್ಡಿ ಗುಂಪಿನ ಹಲವರಿಗೆ ಗಾಯವಾದ ಹಿನ್ನೆಲೆಯಲ್ಲಿ ನಿಮ್ಮಕಾಯಲ ಸುಧಾಕರ ರೆಡ್ಡಿ ಗುಂಡು ಹಾರಿಸಿದ್ದಾರೆ. ಹಾಗೂ ಸುಧಾಕರ‌ರೆಡ್ಡಿ ಹಾರಿಸಿ‌ದ ಗುಂಡಿನಿಂದ‌‌ ಮಹೇಶ್ವರ ರೆಡ್ಡಿ ಗುಂಪಿನ‌ ಹಲವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತಮಗೆ ಮತ ಹಾಕಲಿಲ್ಲ ಅಂತಾ ಗ್ರಾಮಸ್ಥನ ಮನೆಗೆ ನುಗ್ಗಿ.. ಮನಬಂದಂತೆ ಹಲ್ಲೆ ಮಾಡಿದ ಸಹೋದರರು, ಯಾವೂರಲ್ಲಿ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ