AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಕೇಕ್ ಕತ್ತರಿಸುವ ವಿಚಾರಕ್ಕೆ ಗುಂಪುಗಳ ಮಧ್ಯೆ ಗಲಾಟೆ.. ಗ್ರಾಮದಲ್ಲಿ ಗುಂಡಿನ ಮೊರೆತ, ಮುಂದೇನಾಯ್ತು?
ಆಯೇಷಾ ಬಾನು
| Edited By: |

Updated on: Jan 01, 2021 | 3:17 PM

Share

ಹೈದರಾಬಾದ್: ಕೇಕ್ ಕತ್ತರಿಸುವ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮನೆಯ ಆವರಣ ರಕ್ತಸಿಕ್ತವಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪಾಯಿಸಂಪಲ್ಲಿಯಲ್ಲಿ ನಡೆದಿದೆ. ಈ ವೇಳೆ ಲಾಂಗು, ಗುಂಡುಗಳ ಮೊರೆತ ಕೇಳಿ ಬಂದಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಮೊದಲು ಕತ್ತರಿಸುವ ವಿಚಾರಕ್ಕೆ ವೈಸಿಪಿಯ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ನಿಮ್ಮಕಾಯಲ ಸುಧಾಕರ ರೆಡ್ಡಿ ಮತ್ತು ಮಹೇಶ್ವರ ರೆಡ್ಡಿ ಗುಂಪುಗಳ ನಡುವೆ ಈ ದಾಳಿ ನಡೆದಿದ್ದು ಅಧಿಪತ್ಯಕ್ಕಾಗಿ ಮೇಲುಗೈ ಸಾಧಿಸಲಿಕ್ಕಾಗಿ ಈ ದಾಳಿ ನಡೆದಿರುವುದು ಎಂದು ಹೇಳಲಾಗುತ್ತಿದೆ.

ಇನ್ನು ಈ ವೇಳೆ ಎರಡೂ ಗುಂಪುಗಳು ಕತ್ತಿ, ದೊಣ್ಣೆ, ಕಲ್ಲುಗಳಿಂದ ಹೊಡೆದಾಡುಕೊಂಡಿದ್ದಾರೆ. ದಾಳಿಯಲ್ಲಿ ನಿಮ್ಮಲಕಾಯ ಸುಧಾಕರ ರೆಡ್ಡಿ ಗುಂಪಿನ ಹಲವರಿಗೆ ಗಾಯವಾದ ಹಿನ್ನೆಲೆಯಲ್ಲಿ ನಿಮ್ಮಕಾಯಲ ಸುಧಾಕರ ರೆಡ್ಡಿ ಗುಂಡು ಹಾರಿಸಿದ್ದಾರೆ. ಹಾಗೂ ಸುಧಾಕರ‌ರೆಡ್ಡಿ ಹಾರಿಸಿ‌ದ ಗುಂಡಿನಿಂದ‌‌ ಮಹೇಶ್ವರ ರೆಡ್ಡಿ ಗುಂಪಿನ‌ ಹಲವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ತಮಗೆ ಮತ ಹಾಕಲಿಲ್ಲ ಅಂತಾ ಗ್ರಾಮಸ್ಥನ ಮನೆಗೆ ನುಗ್ಗಿ.. ಮನಬಂದಂತೆ ಹಲ್ಲೆ ಮಾಡಿದ ಸಹೋದರರು, ಯಾವೂರಲ್ಲಿ?

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?