AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಬಂಗಾಳದಲ್ಲಿ ಗಮನಸೆಳೆಯುತ್ತಿದೆ ಎರಡು ತಲೆ ಹಾವು

ಪಶ್ಚಿಮಬಂಗಾಳದ ಪಶ್ಚಿಮ ಮಿಡ್ನಾಪೂರ್‌ನಲ್ಲಿ ಎರಡು ತಲೆಯ ಹಾವು ಸಾಕಷ್ಟು ಗಮನಸೆಳೆಯುತ್ತಿದೆ. ಒಂದೇ ಕಡೆ ಎರಡು ತಲೆಯಿದ್ದು ಕಪ್ಪು ಬಣ್ಣದ ಹಾವು ಇದಾಗಿದೆ. ಉಗರ ತಜ್ಞಾರೊಬ್ಬರು ಈ ಹಾವು ಸೆರೆ ಸಿಕ್ಕಿದ್ದು, ಇದನ್ನ ನೋಡಲು ಜನ ಮುಗಿ ಬೀಳುತ್ತಿದ್ದಾರೆ. ಬಿಜೆಪಿ ವಿರುದ್ಧ ಉದ್ಧವ್ ಗುಡುಗು: ಯಾರೇ ಒಬ್ಬ ವ್ಯಕ್ತಿ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಎಂದರೆ ಆತ ‘ದೇಶದ್ರೋಹಿ’ ಎಂಬುದು ಬಿಜೆಪಿಯವರ ಭ್ರಮೆ ಅಂತ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಜೊತೆಗೆ ದೇಶದ ಬಗ್ಗೆ ಕೇವಲ […]

ಪಶ್ಚಿಮಬಂಗಾಳದಲ್ಲಿ ಗಮನಸೆಳೆಯುತ್ತಿದೆ ಎರಡು ತಲೆ ಹಾವು
ಸಾಧು ಶ್ರೀನಾಥ್​
|

Updated on: Dec 11, 2019 | 8:56 AM

Share

ಪಶ್ಚಿಮಬಂಗಾಳದ ಪಶ್ಚಿಮ ಮಿಡ್ನಾಪೂರ್‌ನಲ್ಲಿ ಎರಡು ತಲೆಯ ಹಾವು ಸಾಕಷ್ಟು ಗಮನಸೆಳೆಯುತ್ತಿದೆ. ಒಂದೇ ಕಡೆ ಎರಡು ತಲೆಯಿದ್ದು ಕಪ್ಪು ಬಣ್ಣದ ಹಾವು ಇದಾಗಿದೆ. ಉಗರ ತಜ್ಞಾರೊಬ್ಬರು ಈ ಹಾವು ಸೆರೆ ಸಿಕ್ಕಿದ್ದು, ಇದನ್ನ ನೋಡಲು ಜನ ಮುಗಿ ಬೀಳುತ್ತಿದ್ದಾರೆ.

ಬಿಜೆಪಿ ವಿರುದ್ಧ ಉದ್ಧವ್ ಗುಡುಗು: ಯಾರೇ ಒಬ್ಬ ವ್ಯಕ್ತಿ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಎಂದರೆ ಆತ ‘ದೇಶದ್ರೋಹಿ’ ಎಂಬುದು ಬಿಜೆಪಿಯವರ ಭ್ರಮೆ ಅಂತ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಜೊತೆಗೆ ದೇಶದ ಬಗ್ಗೆ ಕೇವಲ ಬಿಜೆಪಿ ಮಾತ್ರವೇ ಕಾಳಜಿ ಹೊಂದಿದೆ ಎಂಬುದೂ ಸಹ ಭ್ರಮೆ ಎಂದಿದ್ದಾರೆ.

ನೋಡು ನೋಡುತ್ತಿದ್ದಂತೆ ಪ್ರಾಣ ಬಿಟ್ಟ..! ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ರೈಲಿನ ಮೇಲಿರುವ ವಿದ್ಯುತ್​ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ. ಕುಟುಂಬದ ವಿರೋಧದ ನಡುವೆ ವಿಹಾಹವಾದ ಪ್ರೇಮಿಗಳು ಊರಿಗೆ ಮರಳಲು ಹಣವಿಲ್ಲದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಯುವತಿಯನ್ನ ರಕ್ಷಣೆ ಮಾಡಲಾಗಿದ್ದು, ಯುವಕ ವಿದ್ಯುತ್‌ ತಂತಿ ಹಿಡಿದ ಸಾವನ್ನಪ್ಪಿದ್ದಾನೆ. ರಕ್ಷಿಸಲು ಹೋದ ರೈಲ್ವೆ ಸಿಬ್ಬಂದಿ ಸಲ್ಪದರಲ್ಲಿ ಪಾರಾಗಿದ್ದಾರೆ.

ಕಾರ್ತಿಕ ಲಕ್ಷದೀಪತೋತ್ಸವದ ಸಂಭ್ರಮ: ಮದುರೈನ ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಅದ್ಧೂರಿ ಕಾರ್ತಿಕ ಲಕ್ಷದೀಪತೋತ್ಸವ ನಡೆಯಿತು.. ಸಾವಿರಾರು ಭಕ್ತರು ಅಮ್ಮನ ದೇಗುಲದ ಆವರಣದಲ್ಲಿ ದೀಪ ಬೆಳಗಿಸಿ, ದೇವಿಯ ಕೃಪೆಗೆ ಪಾತ್ರರಾದ್ರು.

‘₹2000 ನೋಟು ರದ್ದು ಇಲ್ಲ’ ಕೇಂದ್ರ ಸರ್ಕಾರ 2 ಸಾವಿರ ಮುಖಬೆಲೆಯ ನೋಟುಗಳನ್ನ ಹಿಂಪಡೆಯಲಿದೆ ಅನ್ನೋ ವರದಿಗಳನ್ನ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ನಿರಾಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಮಾಡಲಾಗುತ್ತೆ ಅನ್ನೋ ಬಗ್ಗೆ ಚಿಂತಿಸಬೇಕಿಲ್ಲ ಎಂದಿದ್ದಾರೆ.

ಕಿಸಾನ್​ ಸಮ್ಮಾನ್​ಗೆ ಆಧಾರ್ ಕಡ್ಡಾಯ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯ ಪ್ರಯೋಜನ ಪಡೆಯಲು ಆಧಾರ್‌ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯ ಅಂತ ಕೇಂದ್ರ ಸರ್ಕಾರ ಹೇಳಿದೆ. ಈ ಯೋಜನೆಯಡಿ ಕೇಂದ್ರ ಸರ್ಕಾರವು ರೈತರ ಖಾತೆಗಳಿಗೆ ವರ್ಷದಲ್ಲಿ ತಲಾ 6,000 ರೂಪಾಯಿ ವರ್ಗಾವಣೆ ಮಾಡುತ್ತದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು