AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರತ್ಯಕ್ಷವಾದ ಎರಡು ಬೃಹತ್ ನಾಗರಹಾವುಗಳು! ಭಯದಲ್ಲಿ ಭಕ್ತರು ಮಾಡಿದ್ದೇನು?

Tirupati Viral video: ತಿರುಮಲದಲ್ಲಿ ಎರಡು ಹಾವುಗಳು ಬುಸುಗುಟ್ಟಿವೆ. ಪಾದಚಾರಿ ಮಾರ್ಗದಲ್ಲಿ ನಾಗರ ಹಾವು ಏಕಾಏಕಿ ಕಾಣಿಸಿಕೊಂಡಿದ್ದರಿಂದ ಭಕ್ತರು ಪರದಾಡಿದರು. ಗಾಳಿಗೋಪುರದಲ್ಲಿ ಈ ಘಟನೆ ನಡೆದಿದೆ. ಗಾಬರಿಗೊಂಡ ಭಕ್ತರು ಕೂಡಲೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಸಾಧು ಶ್ರೀನಾಥ್​
|

Updated on:May 01, 2023 | 10:48 AM

Share

ತಿರುಪತಿ: ತಿರುಮಲದಲ್ಲಿ (tirupati) ಎರಡು ಹಾವುಗಳು (cobra) ಪ್ರತ್ಯಕ್ಷವಾಗಿ ಬುಸುಗುಟ್ಟಿವೆ. ಪಾದಚಾರಿ ಮಾರ್ಗದಲ್ಲಿ ನಾಗರ ಹಾವೊಂದು ಏಕಾಏಕಿ ಕಾಣಿಸಿಕೊಂಡಿದ್ದರಿಂದ ಭಕ್ತರು ಪರದಾಡಿದರು. ಗಾಳಿಗೋಪುರದಲ್ಲಿ ಈ ಘಟನೆ ನಡೆದಿದೆ. ಗಾಬರಿಗೊಂಡ ಭಕ್ತರು ಕೂಡಲೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಅಲ್ಲಿಗೆ ಆಗಮಿಸಿದ ಹಾವು ಹಿಡಿಯುವ ಭಾಸ್ಕರ್ ನಾಯ್ಡು ಎಂಬಾತ ಜಾಣತನದಿಂದ ಹಾವುಗಳನ್ನು ಹಿಡಿದಿದ್ದಾರೆ. ಮತ್ತೊಂದೆಡೆ ತಿರುಮಲದ ಫಿಲ್ಟರ್ ಹೌಸ್ ನಲ್ಲೂ ಮತ್ತೂ ಒಂದು ಹಾವು (snake) ಕಾಣಿಸಿಕೊಂಡಿದೆ. ಸುಮಾರು ಏಳು ಅಡಿ ಉದ್ದದ ಹಾವನ್ನು ಕಂಡ ಟಿಟಿಡಿ ಸಿಬ್ಬಂದಿ ಸ್ಥಳಕ್ಕೆ ಓಡೋಡಿ ಬಂದಿದ್ದಾರೆ.

ಕೂಡಲೇ ಭಾಸ್ಕರ್ ನಾಯ್ಡು ಅವರಿಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ನೀಡಿದ ಮಾಹಿತಿಯೊಂದಿಗೆ ಅಲ್ಲಿಗೆ ಆಗಮಿಸಿದ ಹಾವು ಹಿಡಿಯುವವರು ಹಾವನ್ನು ಹಿಡಿದಿದ್ದಾರೆ. ಇದಾದ ಒಂದು ಗಂಟೆಯೊಳಗೆ ಗಾಳಿಗೋಪುರದಲ್ಲಿಯೂ ನಾಗರಹಾವು ಸರಿದಾಡಿರುವ ಮಾಹಿತಿ ಕೇಳಿಬಂದಿದೆ. ಕೂಡಲೇ ಅಲ್ಲಿಗೆ ಆಗಮಿಸಿದ ಸ್ಥಳೀಯ ಉರಗ ಹಿಡಿಯುವ ಭಾಸ್ಕರ್ ನಾಯ್ಡು ನಾಗರಹಾವನ್ನು ಸೆರೆ ಹಿಡಿದು ಎರಡೂ ಹಾವುಗಳನ್ನು ಅರಣ್ಯ ಪ್ರದೇಶದಲ್ಲಿ ಬಿಟ್ಟುಬಂದಿದ್ದಾರೆ. ಬೇಸಿಗೆ ಕಾಲವಾಗಿರುವುದರಿಂದ ಬಿಸಿಲಿನ ಝಳಕ್ಕೆ ಹಾವುಗಳು ಜನವಸತಿ ಪ್ರದೇಶಕ್ಕೆ ಬರುವುದರಿಂದ ಜನರು ಜಾಗೃತರಾಗಬೇಕು ಎಂದು ಹಾವು ಹಿಡಿಯುವ ಭಾಸ್ಕರ್ ನಾಯ್ಡು ಕಿವಿಮಾತು ಹೇಳಿದ್ದಾರೆ. ಹಾವು ಎಲ್ಲೇ ಕಾಣಿಸಿಕೊಂಡರೂ ಅದರ ಮೆಲೆ ದಾಳಿ ಮಾಡದೆ, ತಕ್ಷಣ ತನಗೆ ಮಾಹಿತಿ ನೀಡುವಂತೆ ಅವರು ಸೂಚಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:44 am, Mon, 1 May 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ