AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಗಂಟೆಗಳ ಅಂತರದಲ್ಲಿ ಇಂಡಿಗೋದ 2 ವಿಮಾನಗಳ ಇಂಜಿನ್​ನಲ್ಲಿ ದೋಷ, ಸುರಕ್ಷಿತ ಲ್ಯಾಂಡಿಂಗ್

ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಇಂಡಿಗೋ ವಿಮಾನಗಳಲ್ಲಿ ದೋಷ ಕಾಣಿಸಿಕೊಂಡಿತ್ತು, ಆದರೆ ಪ್ರಯಾಣಿಕರಿಗೆ ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಇಂಜಿನ್ ವಿಫಲವಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿರುವುದು ಸಮಾಧಾನ ತಂದಿದೆ.

ಕೆಲವೇ ಗಂಟೆಗಳ ಅಂತರದಲ್ಲಿ ಇಂಡಿಗೋದ 2 ವಿಮಾನಗಳ ಇಂಜಿನ್​ನಲ್ಲಿ ದೋಷ, ಸುರಕ್ಷಿತ ಲ್ಯಾಂಡಿಂಗ್
ವಿಮಾನ
ನಯನಾ ರಾಜೀವ್
|

Updated on: Aug 30, 2023 | 7:57 AM

Share

ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಇಂಡಿಗೋ ವಿಮಾನಗಳಲ್ಲಿ ದೋಷ ಕಾಣಿಸಿಕೊಂಡಿತ್ತು, ಆದರೆ ಪ್ರಯಾಣಿಕರಿಗೆ ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಇಂಜಿನ್ ವಿಫಲವಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿರುವುದು ಸಮಾಧಾನ ತಂದಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಇಂಡಿಗೋದ ಮಧುರೈ-ಮುಂಬೈ ವಿಮಾನ ಮುಂಬೈನಲ್ಲಿ ಇಳಿಯುವ ಮೊದಲು ಇಂಜಿನ್​ನಲ್ಲಿ ದೋಷ ಕಂಡುಬಂದಿತ್ತು.

ವಿಮಾನಯಾನ ನಿಯಂತ್ರಕ ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ. ವಿಮಾನವು ಎಂಜಿನ್ 2 ಮತ್ತು ಎಂಜಿನ್ 2 ಆಯಿಲ್ ಚಿಪ್ ಅಸಮರ್ಪಕ ಎಚ್ಚರಿಕೆಗಳನ್ನು ನೀಡಿತ್ತು.

ಮುಂಬೈಗೆ ಇಳಿಯುವ ಮುನ್ನ ತಾಂತ್ರಿಕ ದೋಷ ಎದುರಿಸಿತ್ತು ಎಂದು ಹೇಳಲಾಗಿತ್ತು. ಪೈಲಟ್ ಮುಂಬೈನಲ್ಲಿ ಇಳಿಯಲು ಆದ್ಯತೆ ನೀಡಿದರು. ವಿಮಾನವು ಮುಂಬೈಗೆ ಬಂದಿಳಿದಿದ್ದು, ಅಗತ್ಯ ನಿರ್ವಹಣೆಯ ನಂತರ ಮತ್ತೆ ಕಾರ್ಯಾಚರಣೆಗೆ ಬರಲಿದೆ.

ಮತ್ತಷ್ಟು ಓದಿ: IndiGo: ಇಂಜಿನ್​ನಲ್ಲಿ ದೋಷ: ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ಈ ಎರಡೂ ಇಂಡಿಗೋ ವಿಮಾನಗಳು ಪ್ರಾಟ್ ಮತ್ತು ವಿಟ್ನಿ ಎಂಜಿನ್‌ಗಳಲ್ಲಿ ಚಲಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ