AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈನ್​ಗೆ ಸಿಲುಕಿ ಕಾರು ಅಪ್ಪಚ್ಚಿ, ಅದರಲ್ಲಿದ್ದವರು ಏನಾದರು?

ಪಾಟ್ನಾ: ರೈಲ್ವೆ ಹಳಿ ದಾಟುತ್ತಿದ್ದ ಕಾರಿಗೆ ಟ್ರೈನ್​ ಗುದ್ದಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರೋ ಘಟನೆ ಬಿಹಾರದ ಪೊತಾಹಿ ನಡ್ವಾನ್​ ಬಳಿ ನಡೆದಿದೆ. ಕಾರಿನ ಪ್ರಯಾಣಿಕರು ನಿಯಯ ಉಲ್ಲಂಘಿಸಿ ವಾಹನವನ್ನ ಹಳಿ ದಾಟಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ವೇಳೆ ಪಾಟ್ನಾ-ರಾಂಚಿ ಜನಶತಾಬ್ದಿ ಟ್ರೈನ್​ ಹಾಯ್ದು ಕಾರು ರೈಲಿನ ಕೆಳಗೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರೂ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟ್ರೈನ್​ಗೆ ಸಿಲುಕಿ ಕಾರು ಅಪ್ಪಚ್ಚಿ, ಅದರಲ್ಲಿದ್ದವರು ಏನಾದರು?
KUSHAL V
| Edited By: |

Updated on: Jul 18, 2020 | 12:44 PM

Share

ಪಾಟ್ನಾ: ರೈಲ್ವೆ ಹಳಿ ದಾಟುತ್ತಿದ್ದ ಕಾರಿಗೆ ಟ್ರೈನ್​ ಗುದ್ದಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರೋ ಘಟನೆ ಬಿಹಾರದ ಪೊತಾಹಿ ನಡ್ವಾನ್​ ಬಳಿ ನಡೆದಿದೆ.

ಕಾರಿನ ಪ್ರಯಾಣಿಕರು ನಿಯಯ ಉಲ್ಲಂಘಿಸಿ ವಾಹನವನ್ನ ಹಳಿ ದಾಟಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ವೇಳೆ ಪಾಟ್ನಾ-ರಾಂಚಿ ಜನಶತಾಬ್ದಿ ಟ್ರೈನ್​ ಹಾಯ್ದು ಕಾರು ರೈಲಿನ ಕೆಳಗೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರೂ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Follow Us
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?