AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.

ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ
ದೆಹಲಿ ವಿಮಾನ ನಿಲ್ದಾಣ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 09, 2022 | 2:42 PM

Share

ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು ಆರು ಮಂದಿ ಗಾಯಗೊಂಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

Published On - 1:32 pm, Sun, 9 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್