AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಿತ ಪಿಎಲ್‌ಎಫ್‌ಐ ನಕ್ಸಲ್ ಸಂಘಟನೆಯ ಇಬ್ಬರು ಅರೆಸ್ಟ್

ನಿಷೇಧಿತ ನಕ್ಸಲ್ ಸಂಘಟನೆ ಪಿಎಲ್‌ಎಫ್‌ಐನ ಇಬ್ಬರು ಸಹಚರರನ್ನು ಜಾರ್ಖಂಡ್‌ನ ಖುಂಟಿಯಲ್ಲಿ ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಷೇಧಿತ ಪಿಎಲ್‌ಎಫ್‌ಐ ನಕ್ಸಲ್ ಸಂಘಟನೆಯ ಇಬ್ಬರು ಅರೆಸ್ಟ್
ನಿಷೇಧಿತ ಪಿಎಲ್‌ಎಫ್‌ಐ ನಕ್ಸಲ್ ಸಂಘಟನೆಯ ಇಬ್ಬರು ಅರೆಸ್ಟ್ Image Credit source: ANI
Rakesh Nayak Manchi
Rakesh Nayak Manchi|

Updated on: May 26, 2023 | 7:10 AM

Share

ಖುಂತಿ (ಜಾರ್ಖಂಡ್): ನಿಷೇಧಿತ ನಕ್ಸಲ್ ಸಂಘಟನೆ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (PLFI) ಇಬ್ಬರು ಸಹಚರರನ್ನು ಜಾರ್ಖಂಡ್‌ನ ಖುಂಟಿಯಲ್ಲಿ ಬಂಧಿಸಲಾಗಿದೆ. ನಕ್ಸಲರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಖುಂತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಮನ್ ಕುಮಾರ್ ಹೇಳಿದ್ದಾರೆ. ಬಂಧಿತ ಪಿಎಲ್‌ಎಫ್‌ಐ ಸಹಚರರನ್ನು ಲಲಿತ್ ಖೇರ್ವಾರ್ ಮತ್ತು ಶಿವನಾರಾಯಣ ಸಿಂಗ್ ಎಂದು ಗುರುತಿಸಲಾಗಿದೆ.

ಸದ್ಯ ಬಂಧಿತ ನಕ್ಸಲರನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ಎಸ್​ಪಿ ಅಮನ್ ಕುಮಾರ್ ತಿಳಿಸಿದ್ದಾರೆ. ಮೇ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಲೆಮರೆಸಿಕೊಂಡಿದ್ದ ಪಿಎಲ್‌ಎಫ್‌ಐನ ಸ್ವಯಂಘೋಷಿತ ಮುಖ್ಯಸ್ಥ ದಿನೇಶ್ ಗೋಪೆ ಅಲಿಯಾಸ್ ಕುಲದೀಪ್ ಯಾದವ್ ಅಲಿಯಾಸ್ ಬಡ್ಕು ಎಂಬಾತನನ್ನು ದೆಹಲಿಯಲ್ಲಿ ಬಂಧಿಸಿತ್ತು. ಆರೋಪಿ ವಿರುದ್ಧ 102 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ

NIA ತನಿಖೆಗಳ ಪ್ರಕಾರ, ಜಾರ್ಖಂಡ್, ಬಿಹಾರ ಮತ್ತು ಒಡಿಶಾದಲ್ಲಿ ಗೋಪ್ ವಿರುದ್ಧ 102 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಮತ್ತು ಈ ಪ್ರಕರಣಗಳಲ್ಲಿ ಹೆಚ್ಚಿನವು ಕೊಲೆಗಳು, ಅಪಹರಣಗಳು, ಬೆದರಿಕೆಗಳು, ಸುಲಿಗೆ ಮತ್ತು 2007 ರಲ್ಲಿ ರೂಪುಗೊಂಡ ಮಾವೋವಾದಿ ಸಂಘಟನೆಯಾದ PLFI ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಗಾಗಿ ನಿಧಿ ಸಂಗ್ರಹಿಸುವುದಕ್ಕೆ ಸಂಬಂಧಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​