AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!

ಅರ್ಚಕರು ಇರಮ್ ಮತ್ತು ಶಹನಾಜ್ ರನ್ನು ಶುದ್ಧೀಕರಿಸಿ ಹೆಸರುಗಳನ್ನು ಬದಲಾಯಿಸಿದ ನಂತರವೇ ಮದುವೆ ಶಾಸ್ತ್ರ ಪೂರೈಸಿದರು. ಮದುವೆ ಸಮಾರಂಭ ಪೂರ್ಣಗೊಂಡ ನಂತರ ವಧುಗಳು ಅರ್ಚಕರಿಂದ ಆಶೀರ್ವಾದ ಪಡೆದರು.

ಉತ್ತರ ಪ್ರದೇಶ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!
ಹಿಂದೂ ವಿವಾಹ (ಸಾಂಕೇತಿಕ ಚಿತ್ರ)
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Dec 02, 2022 | 11:22 AM

Share

ಬರೇಲಿ: ಹಿಂದೂ ಯುವಕರನ್ನು ಮದುವೆಯಾಗಲು ಇಬ್ಬರು ಮುಸ್ಲಿಂ ಯುವತಿಯರು (Muslim girls) ಹಿಂದೂ ಧರ್ಮಕ್ಕೆ ಮತಾಂತರ (covert) ಹೊಂದಿದ ಪ್ರಸಂಗ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮದಿನಾಥ್ ನಲ್ಲಿರುವ ಅಗಸ್ತ ಮುನಿ ಆಶ್ರಮದಲ್ಲಿ ಪಂಡಿತ್ ಕೆ ಕೆ ಶಂಕಾಧರ್ ಅವರು ಹಿಂದೂ ವಿಧಿವಿಧಾನಗಳ (Hindu rituals) ಪ್ರಕಾರ ಅವರ ಮದುವೆಯನ್ನು ನೆರವೇರಿಸಿದ್ದಾರೆ. ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಇರಮ್ ಜೈದಿ ಸ್ವಾತಿಯಾದರೆ ಶಹನಾಜ್ ಸುಮನ್ ಆದಳು. ಇರಮ್ ಜೈದಿಯನ್ನು ವರಿಸಿದ ಯುವಕನ ಹೆಸರು ಆದೇಶ ಕುಮಾರ್ ಮತ್ತು ಶಹನಾಜ್ ಳನ್ನು ಅಜಯ್ ಮದುವೆಯಾಗಿದ್ದಾನೆ. ಹಿಂದೂ ಧರ್ಮದ ಮೇಲೆ ತಮಗೆ ಅಪಾರ ನಿಷ್ಠೆ ಇದೆ ಎಂದು ಇರಮ್ ಮತ್ತು ಶಹನಾಜ್ ಹೇಳಿದ್ದಾರೆ.

‘ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಇಲ್ಲ. ಸಮುದಾಯದ ಪುರುಷರು ತಮಗೆ ಬೇಡವಾದಾಗ ಮೂರು ಬಾರಿ ತಲ್ಲಾಖ್ ಅಂತ ಹೇಳಿ ಮಹಿಳೆಯರಿಗೆ ವಿಚ್ಛೇದನ ನೀಡಿ ಹಲಾಲ ಸಂಸ್ಕಾರಕ್ಕೊಳಗೊಂಡು ಪುನಃ ತಾವು ವಿಚ್ಛೇದನ ನೀಡಿದ ಹೆಂಡತಿಯನ್ನು ಸೇರಿಸಿಕೊಳ್ಳುತ್ತಾರೆ,’ ಎಂದು ಯುವತಿಯರು ಹೇಳಿದ್ದಾರೆ.

ಅರ್ಚಕರು ಇರಮ್ ಮತ್ತು ಶಹನಾಜ್ ರನ್ನು ಶುದ್ಧೀಕರಿಸಿ ಹೆಸರುಗಳನ್ನು ಬದಲಾಯಿಸಿದ ನಂತರವೇ ಮದುವೆ ಶಾಸ್ತ್ರ ಪೂರೈಸಿದರು. ಮದುವೆ ಸಮಾರಂಭ ಪೂರ್ಣಗೊಂಡ ನಂತರ ವಧುಗಳು ಅರ್ಚಕರಿಂದ ಆಶೀರ್ವಾದ ಪಡೆದರು.

ಮದುವೆಯಾಗಿ ಕೆಲ ಗಂಟೆಗಳ ಬಳಿಕ ಯುವತಿಯರು ಬರೇಲಿಯ ಎಸ್ ಎಸ್ ಪಿಯನ್ನು ಭೇಟಿಯಾಗಿ ಪೋಷಕರು ಮತ್ತು ಸಹೋದರರಿಂದ ತಮಗೆ ಜೀವಭಯವಿದೆ ಎಂದು ದೂರಿದರು. ಕುಟುಂಬಸ್ಥರು ತಮಗಾಗಿ ಗೋರಿಗಳನ್ನು ತೋಡಿಟ್ಟಿದ್ದಾರೆಂಬ ಆಘಾತಕಾರಿ ಸಂಗತಿಯನ್ನೂ ಅವರು ಪೊಲೀಸ್ ಅಧಿಕಾರಿಗೆ ತಿಳಿಸಿದರು. ಯುವತಿಯರಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಮತ್ತಷ್ಟು ದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:22 am, Fri, 2 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ