AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನವನ್ನು ಕದ್ದು ಸಾಗಿಸಲು ಈ ಬುದ್ಧಿವಂತರು ಬಳಸಿದ ತಂತ್ರವೇನು ಗೊತ್ತಾ?

ವಿನೂತನ ರೀತಿಯಲ್ಲಿ ಚಿನ್ನವನ್ನು ಕದ್ದು ಸಾಗಿಸಲು ಮುಂದಾಗಿ ಪರಿಶೀಲನೆಯ ವೇಳೆ ಸಿಕ್ಕಿಬಿದ್ದ ಪುಣ್ಯಾತ್ಮರು... ಕಲ್ಲಿಕೋಟೆ ವಿಮಾನ ನಿಲ್ಧಾಣದಲ್ಲಿ ಘಟನೆ.

ಚಿನ್ನವನ್ನು ಕದ್ದು ಸಾಗಿಸಲು ಈ ಬುದ್ಧಿವಂತರು ಬಳಸಿದ ತಂತ್ರವೇನು ಗೊತ್ತಾ?
ಕಳ್ಳಸಾಗಣೆ ವೇಳೆ ಪತ್ತೆಯಾದ ಚಿನ್ನ
Skanda
| Edited By: ಸಾಧು ಶ್ರೀನಾಥ್​|

Updated on: Nov 27, 2020 | 3:54 PM

Share

ಕೊಚ್ಚಿ: ಚಿನ್ನ ಕಳ್ಳಸಾಗಣೆ ತಡೆಯಲು ಭದ್ರತಾ ಪಡೆಯವರು ಎಷ್ಟೇ ಸಾಹಸಪಟ್ಟರೂ ಖದೀಮರು ಹೊಸದೊಂದು ದಾರಿ ಹುಡುಕಿಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು ಕೇರಳದ ಕೋಯಿಕ್ಕೋಡ್​​ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ತಪಾಸಣೆ ವೇಳೆ 24 ಕ್ಯಾರೆಟ್​ನ ಒಟ್ಟು 364ಗ್ರಾಂ ಚಿನ್ನ ಪತ್ತೆಯಾಗಿದ್ದು ವಿದ್ಯುತ್ ಉಪಕರಣದಲ್ಲಿ ಚಿನ್ನ ಸಿಕ್ಕಿದ್ದು ತನಿಖಾಧಿಕಾರಿಗಳಿಗೂ ಹುಬ್ಬೇರುವಂತೆ ಮಾಡಿದೆ. ವಿದ್ಯುತ್ ಉಪಕರಣ ಹಾಗೂ ಚೆಕ್​ ಇನ್​ ಬ್ಯಾಗೇಜ್​ನಲ್ಲಿ ಚಿನ್ನದ ಸ್ಕ್ರೂ ಬಳಸಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ