AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Apr 18, 2022 | 8:44 PM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿರುವ ಕಾಕ್ಪೋರಾ ರೈಲ್ವೆ ಸ್ಟೇಶನ್​​ ಬಳಿ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಸುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದಿವೆ. ರೈಲ್ವೆ ಸ್ಟೇಶನ್​ ಸಮೀಪವೇ ಒಂದು ಟೀ ಅಂಗಡಿ ಇದ್ದು, ಅಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿಗಳು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. 

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು. ಏಪ್ರಿಲ್​ 15ರಂದು ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರ ಸರ್​ಪಂಚ್​ ಮಂಜೂರ್ ಅಹ್ಮದ್​​​ನನ್ನು ಉಗ್ರರು ಕೊಂದು ಹಾಕಿದ್ದರು. ಅದಾದ ಮೇಲೆ ಬಾಂಗ್ರೂ ಎಂಬಾತನನ್ನು ಹತ್ಯೆಗೈಯಲಾಗಿತ್ತು. ಬುಧವಾರ ಕುಲಗಾಂ ಜಿಲ್ಲೆಯಲ್ಲಿ ಸತೀಶ್​ ಸಿಂಗ್​ ಎಂಬುವರನ್ನು ಉಗ್ರರು ಕೊಂದಿದ್ದರು.

ಇದನ್ನೂ ಓದಿ: ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ