AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 8:44 PM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿರುವ ಕಾಕ್ಪೋರಾ ರೈಲ್ವೆ ಸ್ಟೇಶನ್​​ ಬಳಿ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಸುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದಿವೆ. ರೈಲ್ವೆ ಸ್ಟೇಶನ್​ ಸಮೀಪವೇ ಒಂದು ಟೀ ಅಂಗಡಿ ಇದ್ದು, ಅಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿಗಳು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. 

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು. ಏಪ್ರಿಲ್​ 15ರಂದು ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರ ಸರ್​ಪಂಚ್​ ಮಂಜೂರ್ ಅಹ್ಮದ್​​​ನನ್ನು ಉಗ್ರರು ಕೊಂದು ಹಾಕಿದ್ದರು. ಅದಾದ ಮೇಲೆ ಬಾಂಗ್ರೂ ಎಂಬಾತನನ್ನು ಹತ್ಯೆಗೈಯಲಾಗಿತ್ತು. ಬುಧವಾರ ಕುಲಗಾಂ ಜಿಲ್ಲೆಯಲ್ಲಿ ಸತೀಶ್​ ಸಿಂಗ್​ ಎಂಬುವರನ್ನು ಉಗ್ರರು ಕೊಂದಿದ್ದರು.

ಇದನ್ನೂ ಓದಿ: ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ