AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ; ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮರಣ, ಇನ್ನೊಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 8:44 PM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿರುವ ಕಾಕ್ಪೋರಾ ರೈಲ್ವೆ ಸ್ಟೇಶನ್​​ ಬಳಿ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ರೈಲ್ವೆ ಪೊಲೀಸ್​ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಸುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದಿವೆ. ರೈಲ್ವೆ ಸ್ಟೇಶನ್​ ಸಮೀಪವೇ ಒಂದು ಟೀ ಅಂಗಡಿ ಇದ್ದು, ಅಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿಗಳು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. 

ಕಳೆದ ಮೂರು ವಾರಗಳಿಂದ ಉಗ್ರರು ಭದ್ರತಾ ಪಡೆಗಳ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನೂ ಹತ್ಯೆಗೈಯ್ಯುತ್ತಿದ್ದಾರೆ. ಈ ತಿಂಗಳಲ್ಲಿ ನಡೆದ 9ನೇ ದಾಳಿ ಇದು. ಏಪ್ರಿಲ್​ 15ರಂದು ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರ ಸರ್​ಪಂಚ್​ ಮಂಜೂರ್ ಅಹ್ಮದ್​​​ನನ್ನು ಉಗ್ರರು ಕೊಂದು ಹಾಕಿದ್ದರು. ಅದಾದ ಮೇಲೆ ಬಾಂಗ್ರೂ ಎಂಬಾತನನ್ನು ಹತ್ಯೆಗೈಯಲಾಗಿತ್ತು. ಬುಧವಾರ ಕುಲಗಾಂ ಜಿಲ್ಲೆಯಲ್ಲಿ ಸತೀಶ್​ ಸಿಂಗ್​ ಎಂಬುವರನ್ನು ಉಗ್ರರು ಕೊಂದಿದ್ದರು.

ಇದನ್ನೂ ಓದಿ: ಪೋಸ್ಟ್ ಹಾಕಿದವನ ವಿರುದ್ಧ ಪೊಲೀಸ್ ಕ್ರಮ ತೆಗೆದುಕೊಂಡಿದ್ದರೂ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದು ತಪ್ಪು: ಇಮ್ರಾನ್, ಕಾರ್ಪೊರೇಟರ್

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ