AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ದೂರನ್ನು ಹಿಂಪಡೆದ ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು

ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು ತೃಣಮೂಲ ಕಾಂಗ್ರೆಸ್​ನ ಶಹಜಹಾನ್​ ಶೇಖ್​ ವಿರುದ್ಧದ ಅತ್ಯಾಚಾರ ದೂರನ್ನು ಹಿಂಪಡೆದಿದ್ದಾರೆ. ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆ ಮತ್ತು ಆಕೆಯ ಅತ್ತೆ ತೃಣಮೂಲ ಕಾಂಗ್ರೆಸ್ ನಾಯಕರ ಮೇಲಿನ ಅತ್ಯಾಚಾರ ದೂರನ್ನು ಹಿಂಪಡೆದಿದ್ದಾರೆ.

ಅತ್ಯಾಚಾರ ದೂರನ್ನು ಹಿಂಪಡೆದ ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು
ಸಂದೇಶ್​ಖಾಲಿ
ನಯನಾ ರಾಜೀವ್
|

Updated on: May 09, 2024 | 2:36 PM

Share

ತೃಣಮೂಲ ಕಾಂಗ್ರೆಸ್​ನ ಶಹಜಹಾನ್​ ಶೇಖ್(Shahjahan Sheikh)​ ವಿರುದ್ಧದ ಅತ್ಯಾಚಾರ ದೂರನ್ನು ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು ಹಿಂಪಡೆದಿದ್ದಾರೆ. ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆ ಮತ್ತು ಆಕೆಯ ಅತ್ತೆ ತೃಣಮೂಲ ಕಾಂಗ್ರೆಸ್ ನಾಯಕರ ಮೇಲಿನ ಅತ್ಯಾಚಾರ ದೂರನ್ನು ಹಿಂಪಡೆದಿದ್ದಾರೆ.

ದೆಹಲಿ ಮಹಿಳಾ ಆಯೋಗದ ಆದೇಶದ ಮೇರೆಗೆ ದೂರಿನ ವಿಷಯವನ್ನೂ ಸಹ ತಿಳಿಯದೆ ತಾನು ಮತ್ತು ತನ್ನ ಅತ್ತೆಯನ್ನು ನಕಲಿ ಅತ್ಯಾಚಾರದ ದೂರುಗಳನ್ನು ದಾಖಲಿಸಲು ಹೇಗೆ ಒತ್ತಾಯಿಸಲಾಯಿತು ಎಂದು ವಿವರಿಸಿದ್ದಾರೆ. ಮಹಿಳೆ ಮತ್ತು ಆಕೆಯ ಅತ್ತೆ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ನಾವು ದೂರು ಹಿಂಪಡೆಯಲು ನಿರ್ಧರಿಸಿರುವುದರಿಂದ ಅಕ್ಕಪಕ್ಕದ ಮನೆಯವರು ಯಾರೂ ಕೂಡ ಮಾತನಾಡುತ್ತಿಲ್ಲ, ಅವರ ಬಳಿಯೂ ದೂರು ಹಿಂಪಡೆಯುವಂತೆ ಹೇಳಿದಾಗ ನಮಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.

ಒಂದು ದಿನ ಇಬ್ಬರು ಮಹಿಳೆಯರು – ಪಿಯಾಲಿ ದಾಸ್ ಮತ್ತು ಮಂಪಿ ದಾಸ್- ತಮ್ಮ ಮನೆಗೆ ಬಂದು ತನ್ನ ಅತ್ತೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಬಳಿಕ ವೈಟ್​ ಪೇಪರ್​ ಮೇಲೆ ಸಹ ಹಾಕಿಸಿಕೊಂಡಿದ್ದರು.

ಮತ್ತಷ್ಟು ಓದಿ: ಸಂದೇಶ್​ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾಗೆ ಎಕ್ಸ್​ ಶ್ರೇಣಿಯ ಭದ್ರತೆ

ಸ್ಥಳೀಯ ತೃಣಮೂಲ ನಾಯಕರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿರುವ ಮಹಿಳೆಯರ ಪಟ್ಟಿಯಲ್ಲಿ ತಾನು ಮತ್ತು ಅತ್ತೆ ಇರುವುದು ತಿಳಿದು ದಿಗ್ಭ್ರಮೆಯಾಗಿದೆ ಎಂದು ಹೇಳಿದ್ದಾರೆ.

ಬಂಗಾಳದ ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಲು ಲೋಕಸಭೆ ಚುನಾವಣೆಯ ನಡುವೆ ಬಿಜೆಪಿ ಸಂದೇಶಖಾಲಿ ವಿಷಯವನ್ನು ಕೆದಕುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ನಡೆದಿದೆ. ತೃಣಮೂಲದ ಪ್ರಬಲ ವ್ಯಕ್ತಿ ಶಹಜಹಾನ್ ಶೇಖ್ ಮತ್ತು ಅವರ ಸಹಾಯಕರ ವಿರುದ್ಧ ಭೂಹಗರಣ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಹಲವಾರು ಮಹಿಳೆಯರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್