AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ ಸೈನ್ಯಕ್ಕೆ ಸೇರ್ಪಡೆಯಾದ ಗುಜರಾತ್​​ ಸೋದರಿಯರು; ಸಾಧನೆಗೆ ಮೆಚ್ಚುಗೆಯ ಮಹಾಪೂರ

ನಿಶಾ ಇಸ್ರೇಲ್​ ಸೈನ್ಯದ ಸಂವಹನ ಮತ್ತು ಸೈಬರ್​ ಭದ್ರತಾ ಇಲಾಖೆಯ ಮುಂಚೂಣಿ ಘಟಕವೊಂದರ ಮುಖ್ಯಸ್ಥೆಯಾಗಿದ್ದಾರೆ. ರಿಯಾ ಇತ್ತೀಚೆಗಷ್ಟೇ ತಮ್ಮ 12ನೇ ತರಗತಿ ಮುಗಿಸಿ ಸೈನ್ಯ ಸೇರಿಸಿದ್ದಾರೆ.

ಇಸ್ರೇಲ್​ ಸೈನ್ಯಕ್ಕೆ ಸೇರ್ಪಡೆಯಾದ ಗುಜರಾತ್​​ ಸೋದರಿಯರು; ಸಾಧನೆಗೆ ಮೆಚ್ಚುಗೆಯ ಮಹಾಪೂರ
ಗುಜರಾತ್​​ನ ಸೋದರಿಯರು
TV9 Web
| Edited By: |

Updated on:Jun 02, 2021 | 9:56 AM

Share

ಗುಜರಾತ್​​ನ ಸಹೋದರಿಯರಿಬ್ಬರು ಇಸ್ರೇಲ್​ ಸೈನ್ಯವನ್ನು ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಇಸ್ರೇಲ್​ ಸೇನೆಯ ನಿರ್ವಹಣಾ ವಿಭಾಗದ ಮುಖ್ಯಸ್ಥಳಾಗಿದ್ದರೆ ಮತ್ತೊಬ್ಬರು ಕಮಾಂಡೋ ಆಗಿ ತರಬೇತಿ ಪಡೆಯುತ್ತಿದ್ದಾರೆ. ಇವರಿಗೆ ತರಬೇತಿ ಮುಗಿಯುತ್ತಿದ್ದಂತೆ ಇಸ್ರೇಲ್​ ಸೇನೆಯಲ್ಲಿ ಶಾಶ್ವತ ಕಮಾಂಡೋ ಆಗಿ ನೇಮಕಗೊಳ್ಳಲಿದ್ದಾರೆ. ಸಹೋದರಿಯರು ಗುಜರಾತ್​ನ ಜುನಾಗಡ್​ ಜಿಲ್ಲೆಯವರಾಗಿದ್ದು, ಇವರ ಸಾಧನೆಗೆ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿದೆ.

ಗುಜರಾತ್​ನ ಕೋಠಿ ಗ್ರಾಮದ ಜೀವಾಬಾಯ್​ ಜೀವಭಾಯ್ ಮುನಿಯಾಸಿಯಾ ಎಂಬುವರು ಹಲವು ವರ್ಷಗಳ ಹಿಂದೆ ತನ್ನ ಸಹೋದರನೊಂದಿಗೆ ಇಸ್ರೇಲ್​ನ ತೆಲ್​ ಅವಿವ್​ಗೆ ಹೋಗಿ ನೆಲೆಸಿದ್ದರು. ಮುನಾಸಿಯಾ ಅವರ ಸೋದರರು ಇಸ್ರೇಲ್​​ನಲ್ಲಿ ಕಿರಾಣಿ ಉದ್ಯಮ ಮಾಡುತ್ತಿದ್ದಾರೆ. ಇದೇ ಕುಟುಂಬದ ಸಹೋದರಿಯರಾದ ನಿಶಾ ಮತ್ತು ರಿಯಾ ಇಬ್ಬರೂ ಇಸ್ರೇಲ್​ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರಲ್ಲಿ ನಿಶಾ ಇಸ್ರೇಲ್​ ಸೈನ್ಯದ ಸಂವಹನ ಮತ್ತು ಸೈಬರ್​ ಭದ್ರತಾ ಇಲಾಖೆಯ ಮುಂಚೂಣಿ ಘಟಕವೊಂದರ ಮುಖ್ಯಸ್ಥೆಯಾಗಿದ್ದಾರೆ. ರಿಯಾ ಇತ್ತೀಚೆಗಷ್ಟೇ ತಮ್ಮ 12ನೇ ತರಗತಿ ಮುಗಿಸಿ ಸೈನ್ಯ ಸೇರಿಸಿದ್ದಾರೆ. ಇವರು ಸದ್ಯ ಕಮಾಂಡೋ ತರಬೇತಿ ಹಂತದಲ್ಲಿದ್ದಾರೆ.

ಇದನ್ನೂ ಓದಿ: ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು

Published On - 9:55 am, Wed, 2 June 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ