AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ ಸೈನ್ಯಕ್ಕೆ ಸೇರ್ಪಡೆಯಾದ ಗುಜರಾತ್​​ ಸೋದರಿಯರು; ಸಾಧನೆಗೆ ಮೆಚ್ಚುಗೆಯ ಮಹಾಪೂರ

ನಿಶಾ ಇಸ್ರೇಲ್​ ಸೈನ್ಯದ ಸಂವಹನ ಮತ್ತು ಸೈಬರ್​ ಭದ್ರತಾ ಇಲಾಖೆಯ ಮುಂಚೂಣಿ ಘಟಕವೊಂದರ ಮುಖ್ಯಸ್ಥೆಯಾಗಿದ್ದಾರೆ. ರಿಯಾ ಇತ್ತೀಚೆಗಷ್ಟೇ ತಮ್ಮ 12ನೇ ತರಗತಿ ಮುಗಿಸಿ ಸೈನ್ಯ ಸೇರಿಸಿದ್ದಾರೆ.

ಇಸ್ರೇಲ್​ ಸೈನ್ಯಕ್ಕೆ ಸೇರ್ಪಡೆಯಾದ ಗುಜರಾತ್​​ ಸೋದರಿಯರು; ಸಾಧನೆಗೆ ಮೆಚ್ಚುಗೆಯ ಮಹಾಪೂರ
ಗುಜರಾತ್​​ನ ಸೋದರಿಯರು
TV9 Web
| Edited By: |

Updated on:Jun 02, 2021 | 9:56 AM

Share

ಗುಜರಾತ್​​ನ ಸಹೋದರಿಯರಿಬ್ಬರು ಇಸ್ರೇಲ್​ ಸೈನ್ಯವನ್ನು ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಇಸ್ರೇಲ್​ ಸೇನೆಯ ನಿರ್ವಹಣಾ ವಿಭಾಗದ ಮುಖ್ಯಸ್ಥಳಾಗಿದ್ದರೆ ಮತ್ತೊಬ್ಬರು ಕಮಾಂಡೋ ಆಗಿ ತರಬೇತಿ ಪಡೆಯುತ್ತಿದ್ದಾರೆ. ಇವರಿಗೆ ತರಬೇತಿ ಮುಗಿಯುತ್ತಿದ್ದಂತೆ ಇಸ್ರೇಲ್​ ಸೇನೆಯಲ್ಲಿ ಶಾಶ್ವತ ಕಮಾಂಡೋ ಆಗಿ ನೇಮಕಗೊಳ್ಳಲಿದ್ದಾರೆ. ಸಹೋದರಿಯರು ಗುಜರಾತ್​ನ ಜುನಾಗಡ್​ ಜಿಲ್ಲೆಯವರಾಗಿದ್ದು, ಇವರ ಸಾಧನೆಗೆ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿದೆ.

ಗುಜರಾತ್​ನ ಕೋಠಿ ಗ್ರಾಮದ ಜೀವಾಬಾಯ್​ ಜೀವಭಾಯ್ ಮುನಿಯಾಸಿಯಾ ಎಂಬುವರು ಹಲವು ವರ್ಷಗಳ ಹಿಂದೆ ತನ್ನ ಸಹೋದರನೊಂದಿಗೆ ಇಸ್ರೇಲ್​ನ ತೆಲ್​ ಅವಿವ್​ಗೆ ಹೋಗಿ ನೆಲೆಸಿದ್ದರು. ಮುನಾಸಿಯಾ ಅವರ ಸೋದರರು ಇಸ್ರೇಲ್​​ನಲ್ಲಿ ಕಿರಾಣಿ ಉದ್ಯಮ ಮಾಡುತ್ತಿದ್ದಾರೆ. ಇದೇ ಕುಟುಂಬದ ಸಹೋದರಿಯರಾದ ನಿಶಾ ಮತ್ತು ರಿಯಾ ಇಬ್ಬರೂ ಇಸ್ರೇಲ್​ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರಲ್ಲಿ ನಿಶಾ ಇಸ್ರೇಲ್​ ಸೈನ್ಯದ ಸಂವಹನ ಮತ್ತು ಸೈಬರ್​ ಭದ್ರತಾ ಇಲಾಖೆಯ ಮುಂಚೂಣಿ ಘಟಕವೊಂದರ ಮುಖ್ಯಸ್ಥೆಯಾಗಿದ್ದಾರೆ. ರಿಯಾ ಇತ್ತೀಚೆಗಷ್ಟೇ ತಮ್ಮ 12ನೇ ತರಗತಿ ಮುಗಿಸಿ ಸೈನ್ಯ ಸೇರಿಸಿದ್ದಾರೆ. ಇವರು ಸದ್ಯ ಕಮಾಂಡೋ ತರಬೇತಿ ಹಂತದಲ್ಲಿದ್ದಾರೆ.

ಇದನ್ನೂ ಓದಿ: ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು

Published On - 9:55 am, Wed, 2 June 21

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ