AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ […]

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ
ಸಾಧು ಶ್ರೀನಾಥ್​
|

Updated on: Nov 17, 2020 | 3:11 PM

Share

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.

ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ ಖಾನ್ ಬಳಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!